ಉಡುಪಿ: ಸಿಟಿ ಆಸ್ಪತ್ರೆಯ ಎದುರು ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ

ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ವತಿಯಿಂದ ನಗರದ ಸಿಟಿ ಆಸ್ಪತ್ರೆಯ ಎದುರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿದ್ಯಾರ್ಥಿಗಳನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಕಿತಾ, ಕಳೆದ ಭಾನುವಾರ ಬೆಳಿಗ್ಗೆ ನಗರದ ಸಿಟಿ […]