ಬೆಳೆ ಹಾನಿ, ಮನೆ ಹಾನಿಗಳ ನಿಖರ ಸಮೀಕ್ಷೆ ನಡೆಸಿ: ಸಚಿವ ಬೊಮ್ಮಾಯಿ ಸೂಚನೆ

ಉಡುಪಿ: ಪ್ರಕೃತಿ ವಿಕೋಪದಿಂದ ಆದ ಮನೆ ಹಾನಿ ಹಾಗೂ ಬೆಳೆ ಹಾನಿಗಳನ್ನು ಸರಿಯಾಗಿ ಸ್ಥಳ ಪರಿಶೀಲನೆ ಮಾಡುವುದರೊಂದಿಗೆ ನಿಖರ ನಷ್ಟವನ್ನು ಅಂದಾಜಿಸಿ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರನಡೆದ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕೋವಿಡ್-19 ನಿಯಂತ್ರಣ ಕ್ರಮ ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣ ಮತ್ತು ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಕೃಷಿ ಬೆಳೆ ಹಾಗೂ ತೋಟಗಾರಿಕಾ […]