ಕೋಮು ಸಾಮರಸ್ಯ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ ಆರೋಪಿಗೆ ಶಿಕ್ಷೆ

ಉಡುಪಿ: ಮಸೀದಿಗೆ ಅಕ್ರಮ ಪ್ರವೇಶ ಮಾಡಿ, ಮಸೀದಿಯ ಕಿಟಕಿಗೆ ಹಾನಿ ಮಾಡಿ, ಕೋಮು ಸಾಮರಸ್ಯಕ್ಕೆ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಜನವರಿ 29 ರಂದು ಉಡುಪಿ ಪುತ್ತೂರಿನ ಕೊಡಂಕೂರು ಗ್ರಾಮದ ನಿವಾಸಿ ಅಂಕಿತ್ ಕುಂಪಲ ಎಂಬಾತನು, ನಗರದ ಅಂಬಲಪಾಡಿ ಗ್ರಾಮದ ಆದಿ ಉಡುಪಿಯ ಮಸ್ಜಿದ್ ಇ ನುರ್‌ವುಲ್ಲಾ ಇಸ್ಲಾಂ ಮಸೀದಿಗೆ ಅಕ್ರಮ ಪ್ರವೇಶ ಮಾಡಿ, […]