ಸೌಜನ್ಯ ಅತ್ಯಾಚಾರ ಮಾಡಿದ ಆರೋಪಿ “ಕೊರಗಜ್ಜ ಕೊರಗಜ್ಜ” ಎಂದು ಹುಚ್ಚನಂತೆ ಅಲೆದಾಡಲಿ.

ಉಡುಪಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿ ಕೊರಗಜ್ಜ ಕೊರಗಜ್ಜ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಅಂತ ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆಯ ಮೂಲಕ ಪೂಜೆ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಂದ ವಿಶೇಷ ಉರುಳು ಸೇವೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಇಂದು ನಡೆಯಿತು. ಮೊದಲು ಪ್ರಾರ್ಥನೆ ಸಲ್ಲಿಸಿದ ನಿತ್ಯಾನಂದ ಒಳಕಾಡು, ಬಳಿಕ ಸೌಜನ್ಯಾಳ ಭಾವ ಚಿತ್ರ […]