ಆಚಾರ್ಯಾಸ್‌ ಏಸ್‌: ರ‍್ಯಾಂಕ್‌ ವಿಜೇತರಿಗೆ ಆಚಾರ್ಯ ಪುರಸ್ಕಾರ

ಉಡುಪಿ: ಒಂಬತ್ತನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ, ಸಿಇಟಿ, ನೀಟ್, ಜೆಇಇ ಮೈನ್ಸ್‌, ಕಾಮರ್ಸ್‌, ಬ್ಯಾಂಕಿಂಗ್‌ ಪ್ರವೇಶ ಪರೀಕ್ಷೆಗಳ ಉತ್ಕೃಷ್ಟ ಫ‌ಲಿತಾಂಶಕ್ಕಾಗಿ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್‌ ಏಸ್‌ನಿಂದ ಎಸೆಸೆಲ್ಸಿ, ಪಿಯು ಪರೀಕ್ಷೆಯಲ್ಲಿ ರ್ಯಾಂಕ್‌ ಗಳಿಸಿದ ಆಚಾರ್ಯಾಸ್‌ ಏಸ್‌ ಸಂಸ್ಥೆಯ ವಿದ್ಯಾರ್ಥಿಗಳನ್ನು ‘ಆಚಾರ್ಯ ಪುರಸ್ಕಾರ’ ನೀಡಿ ಸಮ್ಮಾನಿಸಲಾಯಿತು. ಏಸ್‌ ಸಂಸ್ಥೆಯಲ್ಲಿ ತರಬೇತಿ ಪಡೆದು ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್‌ ಪಡೆದ ಸುಮಂತ್‌ ಕಾರಂತ, ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದ ಆದಿತ್ಯ ಆರ್‌., ಗರಿಷ್ಠ ಅಂಕ ಗಳಿಸಿದ […]