ಮಂಗಳೂರಿನ ಹೋಟೆಲ್ ನಲ್ಲಿ ಕೆಲಸ‌ನಿರ್ವಹಿಸುತ್ತಿದ್ದ ಬಾಂಬರ್ ಆದಿತ್ಯ ರಾವ್

ಮಂಗಳೂರು: ಮಂಗಳೂರಿನ ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ವೊಂದರಲ್ಲಿ ಸ್ಫೋಟಕ ಇರಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಮಣಿಪಾಲದ ಆದಿತ್ಯ ರಾವ್, ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ವಿಷಯ ಬಹಿರಂಗವಾಗಿದೆ. ಬಲ್ಮಠದ ಹೋಟೆಲ್‌ವೊಂದರಲ್ಲಿ ಒಂದು ತಿಂಗಳು ಕೆಲಸ ಮಾಡಿದ್ದಾನೆ. ಹೋಟೆಲ್‌ನ ಬಿಲ್ಲಿಂಗ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ, ಅಚ್ಚುಕಟ್ಟಾಗಿಯೇ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ತಲೆಗೆ ಸದಾ ಕ್ಯಾಪ್ ಧರಿಸುತ್ತಿದ್ದ. ಯಾರ ಜತೆಗೂ ಮಾತುಕತೆಯಲ್ಲಿ ತೊಡಗುತ್ತಿರಲಿಲ್ಲ. ತಂತ್ರಜ್ಞಾನದ ಬಗ್ಗೆ ಬಹಳಷ್ಟು ತಿಳಿದುಕೊಂಡಿದ್ದ. ಅಲ್ಲದೆ, ಆನ್‌ಲೈನ್ ಶಾಪಿಂಗ್‌ವೊಂದರಿಂದ […]

ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ: ಆದಿತ್ಯ ರಾವ್ ಬಂಧನ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಮೂಲದ ಆದಿತ್ಯ ರಾವ್ ನನ್ನು ಬುಧವಾರ ಬಂಧಿಸಲಾಗಿದೆ. ಮುಂಜಾನೆ ಆರೋಪಿ ಆದಿತ್ಯ ರಾವ್​ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ತಾನೇ ಏರ್​ಪೋರ್ಟ್​ನಲ್ಲಿ ಬಾಂಬ್ ಇಟ್ಟಿದ್ದು ಎಂದು ಖುದ್ದು ಆದಿತ್ಯ ರಾವ್  ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದ. ಈ ಕುರಿತು ವಿಚಾರಣೆಗಾಗಿ ಮಂಗಳೂರು ಪೊಲೀಸರು ಬೆಂಗಳೂರಿಗೆ ತೆರಳಿ ವಿಚಾರಣೆ ನಡೆಸುವುದಾಗಿ ಮಂಗಳೂರು ಪೊಲೀಸ್ ಆಯುಕ್ತ […]