ಏಪ್ರಿಲ್ 17 -18 ರಂದು ಪತ್ರಿಕೆಗಳಲ್ಲಿ ಚುನಾವಣಾ ಜಾಹೀರಾತು: ಪೂರ್ವಾನುಮತಿ ಅಗತ್ಯ

ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಪ್ರಯುಕ್ತ ಏಪ್ರಿಲ್ 18 ಮತದಾನ ನಡಯಲಿದ್ದು, ಮತದಾನ ನಡೆಯುವ 48 ಗಂಟೆಗಳ ಮುಂಚೆ (ಏಪ್ರಿಲ್ 17 ಮತ್ತು 18)  ದಿನಪತ್ರಿಕೆ ಸೇರಿದಂತೆ ಯಾವುದೇ ಮುದ್ರಣ ಮಾಧ್ಯಮದಲ್ಲಿ, ರಾಜಕೀಯ ಪಕ್ಷಗಳು, ಮತ್ತು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಪರ  ಯಾವುದೇ ಸಂಸ್ಥೆ , ವ್ಯಕ್ತಿಗಳು ಜಾಹೀರಾತು ಪ್ರಕಟಿಸುವ ಮುನ್ನ, ಜಾಹೀರಾತಿನಲ್ಲಿನ ವಿಷಯಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಮಾದ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣೆ ಸಮಿತಿ(ಎಂಸಿಎಂಸಿ) ಯ ಪೂರ್ವಾನುಮತಿಯನ್ನು ಕಡ್ಡಾಯವಾಗಿ  ಪಡೆದು ಪ್ರಕಟಿಸಬೇಕಾಗಿದೆ. ಪೂರ್ವಾನುಮತಿ ಇಲ್ಲದೇ […]