ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಬಗ್ಗೆ ಜಿಲ್ಲೆಯ ರೈತರಿಗೆ ಮಾಹಿತಿ ಇಲ್ಲ:ಸತ್ಯನಾರಾಯಣ ಉಡುಪ

ಉಡುಪಿ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ರೈತರಿಗೆ ಬಹಳಷ್ಟು ಅನುಕೂಲಕರವಾಗಿದೆ. ಆದರೆ ಜಿಲ್ಲೆಯ ರೈತರಿಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣ ಈ ಯೋಜನೆಯಿಂದ ಹಿಂದೆ ಸರಿದಿದ್ದಾರೆ ಎಂದು ಭಾರತೀಯ ಕಿಸಾನ್‌ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಹೇಳಿದರು.ಭಾರತೀಯ ಕಿಸಾನ್‌ ಸಂಘದ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ನವೀನಚಂದ್ರಜೈನ್‌ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಅವರುಮಾತನಾಡಿದರು.ಪ್ರಸ್ತುತ ಅಡಿಕೆ ಹಾಗೂ ಕಾಳು ಮೆಣಸು ಬೆಳೆಗಳಿಗೆ ಮಾತ್ರ […]