ಕೃಷಿ ಪ್ರಶಸ್ತಿ-ಭತ್ತದ ಬೆಳೆ ಸ್ವರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ಉಡುಪಿ:  ಕೃಷಿ  ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ  ಕೃಷಿ ಪ್ರಶಸ್ತಿ ರೈತರಿಗೆ ಉತ್ಪದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆಯಲ್ಲಿ ಬೆಳೆ ಸ್ವರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಭತ್ತದ ಬೆಳೆಯಲ್ಲಿ ರೈತರು ವಿವಿಧ ಹಂತದ ಬೆಳೆ ಸ್ವರ್ದೆಗೆ ಪ್ರವೇಶ ಶುಲ್ಕವನ್ನು ಪಾವತಿಸಿ  ಅರ್ಜಿ,ಭೂ ಮಾಲೀಕತ್ವ ಕ್ಷೇತ್ರ ಕುರಿತ ಕಂದಾಯ ಇಲಾಖೆಯ ದಾಖಲಾತಿ ಅಥವಾ ಗುತ್ತಿಗೆ ಕರಾರು ಪತ್ರ ಗಳೊಂದಿಗೆ ಸೆಪ್ಟೆಂಬರ್ 15 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಹತ್ತಿರದ […]