ಇವರ ಬಣ್ಣದ ಲೋಕ ಜಗಮಗ, ಇವರೇ ಕಲಾಪ್ರಪಂಚದ ಯುವ ಪಯಣಿಗ:ಬಣ್ಣದ ರಂಗಿನ ಹುಡುಗ “ಆಕಾಂಕ್ಷ್”

ಇದು ಉಡುಪಿ XPRESS “ಬಣ್ಣದ ಕನಸುಗಾರರು” ಸರಣಿಯ  7ನೇ ಕಂತು. ಈ ಸರಣಿಯಲ್ಲಿ  ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು  ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ಈ ಸಂಚಿಕೆಯಲ್ಲಿ ಉಡುಪಿಯ ಬೈಲೂರಿನ ಕಲಾಜಗತ್ತಿನ  ಯುವ ಪಯಣಿಗ ಆಕಾಂಕ್ಷ್ ಅವರ ಕತೆ. ಮನೆಯೇ ಸಣ್ಣ ರಂಗಕೇಂದ್ರವಾಗಿದ್ದಾಗ ಕಲೆಯಲ್ಲಿನ ಆಸಕ್ತಿ, ಸಣ್ಣ ಪುಟ್ಟ ತಿಳುವಳಿಕೆ, ಕಲಿಕೆ ಆಗುವುದು ಸಹಜ ಎನ್ನಬಹುದು. […]