ಆಳ್ವಾಸ್ ಮೀಡಿಯಾ ಬಝ್ ಗೆ ಚಾಲನೆ

ಮೂಡಬಿದ್ರೆ:ಪ್ರಕೃತಿಯು ನಮ್ಮ ಅವಶ್ಯಕತೆಗಳನ್ನು ಪೂರೈಸುತ್ತಿದ್ದು, ಅದರ ರಕ್ಷಣೆ ನಮ್ಮ ಜವಬ್ದಾರಿ. ಮಾಧ್ಯಮಗಳು ಪರಿಸರದ ಪ್ರತಿಯೊಂದು ಸೂಕ್ಷ್ಮ ವಿಚಾರಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನ ಆದಾಯತೆರಿಗೆಯ ಡೈರೆಕ್ಟರ್‌ಜನರಲ್ ನರೋತ್ತಮ್ ಮಿಶ್ರ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಹಾಗೂ ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಎರಡು ದಿನಗಳ ಕಾಲ ನಡೆಯಲಿರುವ `ಮೀಡಿಯಾ ಆಂಡ್ ಕ್ಲೈಮೇಟ್ ಆಕ್ಷನ್’ ಎಂಬ ವಿಚಾರದ ಕುರಿತು ನಡೆದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು `ಮೀಡಿಯಾ ಬಝ್ […]