ದಲಿತ ಯುವತಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನಕ್ಕೆ ಅಂಬೇಡ್ಕರ್ ಯುವಸೇನೆ ಆಗ್ರಹ

ಉಡುಪಿ: ದಲಿತ ಯುವತಿಯೊಬ್ಬಳನ್ನು ಮದುವೆ ಆಗುತ್ತೇನೆಂದು ನಂಬಿಸಿ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿರುವ ಆರೋಪಿ ಕರಂಬಳ್ಳಿಯ ಅಕ್ಷಯ ಶೆಟ್ಟಿ(23) ಎಂಬಾತನನ್ನು ಕೂಡಲೇ ಬಂಧಿಸಬೇಕೆಂದು ಉಡುಪಿ ಅಂಬೇಡ್ಕರ್ ಯುವಸೇನೆ ಆಗ್ರಹಿಸಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಯುವ ಸೇನೆಯ ಗೌರವಾ ಧ್ಯಕ್ಷ ಹಾಗೂ ದಲಿತ ಚಿಂತಕ ಜಯನ್ ಮಲ್ಪೆ ಮಾತನಾಡಿ, ಅಕ್ಷಯ ಒಂದೂವರೆ ವರ್ಷಗಳ ಹಿಂದೆ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದನು. ಆಕೆಯ ಸ್ನೇಹವನ್ನು ದುರುಪಯೋಗಪಡಿಸಿಕೊಂಡ 2019ರ ಅಕ್ಟೋಬರ್ 1ರಂದು ತನ್ನ ಮನೆಗೆ ಕರೆಸಿ, ಅಮಲು ಬರುವ ಪದಾರ್ಥ ನೀಡಿ ಆಕೆಯ ಮೇಲೆ […]