ಅಂಜಾರು: ಜ.06 ರಂದು ಜುಮಾದಿ ಬಂಟ ಪರಿವಾರ ದೈವಗಳ ನೇಮೋತ್ಸವ

ಉಡುಪಿ: ಅಂಜಾರು ಗ್ರಾಮ ಮತ್ತಾವು ‘ಶ್ರೀನಿಧಿ’ ಇಲ್ಲಿ ಜುಮಾದಿ ಬಂಟ ಮತ್ತು ಪರಿವಾರ ದೈವಗಳ, ಹರಿಪ್ರಸಾದ್ ಇವರ ಹರಕೆಯ ನೇಮೋತ್ಸವವು ಜ. 06 ಶುಕ್ರವಾರ ನಡೆಯಲಿದ್ದು ಅಂದು ಬೆಳಿಗ್ಗೆ 8:30 ಕ್ಕೆ ಚಪ್ಪರ ಮುಹೂರ್ತ ಮತ್ತು ಬೆಳಿಗ್ಗೆ 9:00 ಗಂಟೆಗೆ ಭಂಡಾರ ಹೊರಡುವುದು. ಮಧ್ಯಾಹ್ನ 12:30ಕ್ಕೆ ಅನ್ನ ಸಂತರ್ಪಣೆ ರಾತ್ರಿ 8.00 ಗಂಟೆಗೆ ಮೂಲ ಮೈಸಂದಾಯ, ಪಂಜುರ್ಲಿ, ಜುಮಾದಿ ಬಂಟ, ದಾರ್ಂಬಳ್ಳಾತಿ ನೇಮೋತ್ಸವವು ಜರಗಲಿರುವುದು. ಭಕ್ತರು ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ, ದೈವದ ಸಿರಿಮುಡಿ ಗಂಧ ಪ್ರಸಾದವನ್ನು […]

ಖಾಸಗಿ ಬಸ್ ನ ಅವಾಂತರ: ಬಲಗೈ ಕಳೆದುಕೊಂಡ ಹುಡುಗನ ಚಿಕಿತ್ಸೆಗೆ ನೆರವಾಗುವಿರಾ?

ಉಡುಪಿ: ಬಸ್ ನ ಕಿಟಕಿ ಬದಿಯ ಸೀಟ್ ನಲ್ಲಿ ಕುಳಿತುಕೊಂಡು ಪ್ರಯಾಣಿಸುತ್ತಿದ್ದ ವೇಳೆ ಅತೀ ಧಾವಂತದಲ್ಲಿ ನುಗ್ಗಿ ಬಂದ ಬಸ್ ವೊಂದು ಅಂತಿಮ ವರ್ಷದ ಪದವಿ ಪರೀಕ್ಷೆ ಬರೆಯಬೇಕಾದ ವಿದ್ಯಾರ್ಥಿಯೋರ್ವನ ಬಲಗೈಯನ್ನು ಬಲಿ ಪಡೆದುಕೊಂಡ ದಾರುಣ ಘಟನೆಯೊಂದು ಉಡುಪಿಯಲ್ಲಿ ಸಂಭವಿಸಿದ್ದು, ಸದ್ಯ ಆತನ ಚಿಕಿತ್ಸೆ ಗೆ ನೆರವು‌ ನೀಡಬೇಕಾಗಿದೆ. ಅಜಿತ್ ಶೆಟ್ಟಿ ಮೂಲತ: ಹಿರಿಯಡಕದ ಅಂಜಾರಿನವರಾಗಿದ್ದು, ಎಂಜಿಎಂ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ. ಅಜಿತ್ ಮಂಗಳವಾರದಂದು ತರಗತಿ ಮುಗಿಸಿಕೊಂಡು ಕಾಲೇಜಿನಿಂದ ಮನೆಯತ್ತಾ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಪರ್ಕಳದ […]

ರೌಡಿಶೀಟರ್ ವಿನೋದ್ ಶೆಟ್ಟಿಗಾರ್ ಕೊಲೆ ಪ್ರಕರಣದ ವಿಚಾರಣೆ ಪೂರ್ಣ: ನಾಲ್ಕು ಮಂದಿಯ ಆರೋಪ ಸಾಬೀತು, ನಾಳೆ ಶಿಕ್ಷೆ ಪ್ರಕಟ

ಉಡುಪಿ: ಕಳೆದ ಎಂಟು ವರ್ಷಗಳ ಹಿಂದೆ ಹಿರಿಯಡಕ ಸಮೀಪದ ಅಂಜಾರು ಜೈಲಿನಲ್ಲಿ ನಡೆದ ರೌಡಿ ಶೀಟರ್ ವಿನೋದ ಶೆಟ್ಟಿಗಾರ್ ಕೊಲೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ, ಆರು ಆರೋಪಿಗಳ ಪೈಕಿ ನಾಲ್ವರನ್ನು ದೋಷಿಗಳೆಂದು ಬುಧವಾರ ಆದೇಶ ನೀಡಿದೆ. ಬ್ರಹ್ಮಾವರ ಬೈಕಾಡಿ ನಿವಾಸಿಗಳಾದ ಮುತ್ತಪ್ಪ (36), ನಾಗರಾಜ ಬಳೆಗಾರ (33), ಶೇಖ್ ರಿಯಾಜ್ ಅಹಮ್ಮದ್ (33) ಹಾಗೂ ಗಂಗಾವತಿ ಅಗೋಳಿ ನಿವಾಸಿ ಶರಣಪ್ಪ ಅಮರಾಪುರ(33) ಆರೋಪ ಸಾಬೀತಾಗಿದ್ದು, ಕುಕ್ಕಿಕಟ್ಟೆ ಇಂದಿರನಗರ ನಿವಾಸಿ ರಾಘವೇಂದ್ರ (35) ಖುಲಾಸೆಗೊಂಡಿದ್ದಾನೆ. ಕೊಲೆ […]