ಅಫಘಾತ ಪ್ರಕರಣ: ಆರೋಪಿಗೆ 6 ತಿಂಗಳ ಶಿಕ್ಷೆ
ಉಡುಪಿ: ಕಳೆದ ಎರಡು ವರ್ಷಗಳ ಹಿಂದೆ ಎರ್ಮಾಳು ಗ್ರಾಮದ ಉಚ್ಚಿಲ ಬಡ್ಡಿಂಜೆ ಮಠ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಎಸಗಿ ಪಾದಚಾರಿ ಅಣ್ಣಯ್ಯ ಪೂಜಾರಿ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಾರು ಗ್ರಾಮದ ಮೊಹಮ್ಮದ್ ಫಯಾಜ್ ಎಂಬಾತನಿಗೆ ಉಡುಪಿ 2ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯ 6 ತಿಂಗಳ ಶಿಕ್ಷೆ ಹಾಗೂ ₨ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ಮೊಹಮ್ಮದ್ 2016ರ ಮಾರ್ಚ್ 3ರಂದು ರಾತ್ರಿ 7.45 ಸುಮಾರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ […]