ಸರ್ಕಾರಿ ನೌಕರರು ಮತ್ತು ಐಷಾರಾಮಿ ಕಾರು ಮಾಲೀಕರ ಬಳಿಯೂ ಬಿಪಿಎಲ್ ಕಾರ್ಡ್‌? ಇಲಾಖಾ ಕಾರ್ಯಾಚರಣೆಯಲ್ಲಿ ಗೋಲ್ ಮಾಲ್ ಬಯಲು!!

ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಅಕ್ರಮ ಪಡಿತರ ಚೀಟಿದಾರರ ವಿರುದ್ಧ ರಾಜ್ಯಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ ಸರ್ಕಾರಿ ನೌಕರರು ಮತ್ತು ಐಷಾರಾಮಿ ಕಾರು ಮಾಲೀಕರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದು ಕಂಡುಬಂದಿದೆ. ಜನವರಿ 2021 ರಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ 13 ಕೋಟಿ ರೂ ದಂಡವನ್ನು ಸಂಗ್ರಹಿಸಿದೆ, ಇದರಲ್ಲಿ 11 ಕೋಟಿ ರೂ.ಗಳನ್ನು 17,521 ಸರ್ಕಾರಿ ನೌಕರರಿಂದಲೇ ಸಂಗ್ರಹಿಸಲಾಗಿದೆ. ತಾವು ಫಲಾನುಭವಿಗಳಾಗಲು ಅನರ್ಹವಾಗಿದ್ದರೂ ಅಂತ್ಯೋದಯ ಅನ್ನ ಯೋಜನೆ (ಎವೈವೈ) ಮತ್ತು ಆದ್ಯತಾ […]

ಪಡಿತರ ಚೀಟಿಗೆ ಕೆವೈಸಿ ಅಪ್ಲೋಡ್ ಮಾಡಲು ಸೂಚನೆ: ಜಿಲ್ಲಾಧಿಕಾರಿ

ಉಡುಪಿ, ಮೇ 27: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ & ಎಪಿಎಲ್) ಕಾರ್ಡುದಾರರು ಹೊಸದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ಅಪ್ಲೋಡ್ ಮಾಡಬೇಕಾಗಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ತಂತ್ರಾಂಶದಲ್ಲಿ ಮಾಹಿತಿ ಅಪ್‍ಲೋಡ್ ಮಾಡುವಾಗ ಪಡಿತರ ಕಾರ್ಡಿನ ಕುಟುಂಬದ ಹಿರಿಯ ಮಹಿಳಾ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಬೇಕು ಮತ್ತು ಹೊಸ ಕುಟುಂಬದ ಮುಖ್ಯಸ್ಥರೊಂದಿಗೆ (ಹಿರಿಯ ಮಹಿಳಾ ಸದಸ್ಯ) ಇತರೆ ಸದಸ್ಯರ ಸಂಬಂಧದ […]