ಮನಸ್ಸಿನಲ್ಲಿ ಪ್ರೀತಿ ತುಂಬಿಕೊಂಡಿದ್ದರೆ ಆರೋಗ್ಯದ ಸ್ಥಿರ : ಡಾ.ಬಿ.ಎಂ.ಹೆಗ್ಡೆ

ಕುಂದಾಪುರ: ನಾವು ಮಾಡುವ ಒಳ್ಳೆಯ ಕೆಲಸಗಳನ್ನು ಭಗವಂತ ಪ್ರತಿ ಕ್ಷಣವೂ ನೋಡುತ್ತಿರುತ್ತಾನೆ. ಬೇರೆಯವರ ಬಗ್ಗೆ ಕಾಳಜಿ ತೋರುವವರು ಯಾವಾಗಲೂ ಆರೋಗ್ಯವಂತರಾಗಿರುತ್ತಾರೆ. ಮನಸ್ಸಿನಲ್ಲಿ ಪ್ರೀತಿ ತುಂಬಿಕೊಂಡಿದ್ದರೆ ಆರೋಗ್ಯದ ಸ್ಥಿತಿ ಸ್ಥಿರವಾಗಿರುತ್ತದೆ. ಹೀಗಾಗಿ ಅಪ್ಪಣ್ಣ ಹೆಗ್ಡೆಯವರು ಈ ವಯಸ್ಸಿನಲ್ಲಿಯೂ ಆರೋಗ್ಯವಂತರಾಗಿದ್ದಾರೆ ಎಂದು ಪದ್ಮಭೂಷಣ ಡಾ.ಬಿ.ಎಂ.ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದರು. ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಸೋಮವಾರ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ಬಸ್ರೂರು ಅಪ್ಪಣ್ಣ ಹೆಗ್ಡೆಯವರ ೮೪ ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ನಡೆದ ದತ್ತಿನಿಧಿ ವಿತರಣೆ ಹಾಗೂ […]