ನಾಗರಿಕ ಸೇವೆಗಳ ತರಬೇತಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಪಿಯುಸಿ/ಐಸಿಎಸ್‌ಸಿ/ಸಿಬಿಎಸ್‌ಸಿ ಮಂಡಳಿಗಳು ಶೈಕ್ಷಣಿಕ ವರ್ಷ 2019-20ರ ಅವಧಿಯಲ್ಲಿ ನಡೆಸಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರುವ ವಾಣಿಜ್ಯ ಮತ್ತು ಕಲಾ ವಿಭಾಗದ (ವಿಜ್ಞಾನದ ವಿದ್ಯಾರ್ಥಿಗಳಿಗೆ ಅವಕಾಶವಿಲ್ಲ) ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದ ವಿದ್ಯಾರ್ಥಿಗಳಿಗೆ “ನಾಗರಿಕ ಸೇವೆಗಳ ತರಬೇತಿ” ಸಂಯೋಜಿತ ಪದವಿ ಕೋರ್ಸ್ಗಳಿಗೆ ಆನ್‌ಲೈನ್ ಮಾಲಕ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರತಿಭೆ ಆಧಾರದ ಮೇಲೆ ಮೊದಲ 50 ವಿದ್ಯಾರ್ಥಿಗಳನ್ನು ಮಾತ್ರ ಕಿರುಪಟ್ಟಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್  https://gokdom.kar.nic.in […]