ನನ್ನೊಳಗಿನ ನೋವು ನಿನಗೂ, ಯಾರಿಗೂ ಗೊತ್ತಿಲ್ಲ…!!!

♣ ಅಶೋಕ್ ಕುಂದರ್ ಉಡುಪಿ ರೆಂಬೆ ತುದಿಯ ನೋಟವದು. ಸುತ್ತಲೂ ನೂರಾರು ಕಣ್ಣುಗಳು ಆ ರೆಂಬೆ ತುದಿಯನ್ನೇ ದಿಟ್ಟಿಸುತ್ತಿರಬಹುದು. ಪ್ರತಿದಿನ ವಿಹರಿಸುವಂತೆ ಹಾರುತ್ತಿರುವಾಗ ಲಕ್ಷಾಂತರ ಕಣ್ಣುಗಳು ನನ್ನನ್ನು ನೋಡುತ್ತಿರಬಹುದು. ನಾ ಬಡಿಯುವ ರೆಕ್ಕೆಗಳಿಗೆ ಅದು ತಿಳಿದಿಲ್ಲ. ಕಣ್ಣುಗಳಿಗಂತು ತಾನ್ ತಲುಪುವ ಗುರಿಯದ್ದೇ ಚಿಂತೆಯಾಗಿತ್ತು. ಆದರೂ ನನ್ನನು ನನ್ನದೇ ರೆಕ್ಕೆಗಳು ಈ ರೆಂಬೆ ತುದಿಯಲ್ಲಿ ತಂದು ನಿಲ್ಲಿಸಿತ್ತು. ಎಷ್ಟೋ ತಿಂಗಳುಗಳಿಂದ ನಾ ಇಲ್ಲಿ ಬಂದು ಕೂರುತ್ತಿದ್ದೆ. ಪ್ರತಿ ಸಲ ಬರುವಾಗ ಒಂದೊಂದು ನೋಟ. ಮಳೆ ಬಿದ್ದಾಗ, ಬಿಸಿಲಿದ್ದಾಗ, ಚಳಿಯಲ್ಲಿ […]