ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಎಎಸ್‌ಐಗೆ ಅನುಮತಿ ನೀಡಿದ ವಾರಣಾಸಿ ನ್ಯಾಯಾಲಯ

ಲಕ್ನೋ: ವಾರಣಾಸಿ ನ್ಯಾಯಾಲಯವು ಶುಕ್ರವಾರ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಅನುಮತಿ ನೀಡಿದೆ. ಆದಾಗ್ಯೂ, ಶಿವಲಿಂಗವನ್ನು ಹೋಲುವ ರಚನೆ ಕಂಡುಬಂದಿರುವ ವುಝುಖಾನಾ (ಸ್ನಾನದ ಸ್ಥಳ) ಅನ್ನು ಸಮೀಕ್ಷೆಯ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ನ್ಯಾಯಾಲಯ ಹೇಳಿದೆ. ಇಡೀ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪಕ್ಷದವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಜುಲೈ 14 ರಂದು […]

ಮಂಗಳೂರು: ಔಷಧಿಗೆ ತೆರಳಿದ ಮಹಿಳೆಗೆ ಸಹಾಯ ಮಾಡಿದ ಎಎಸ್ಐಗೆ ಅಭಿನಂದನೆ

ಮಂಗಳೂರು: ಮಧ್ಯರಾತ್ರಿ ವೇಳೆ ಒಂಟಿ ಮಹಿಳೆಯೊಬ್ಬರು ತಂದೆಗೆ ಔಷಧಿ ತರಲು ಹೋದ ವೇಳೆ ಮಹಿಳೆಗೆ ಸಹಾಯ ಮಾಡಿದ ಕದ್ರಿ ಪೊಲೀಸ್ ಠಾಣೆಯ ಎಎಸ್ಐ ಸಂತೋಷ್ ಕುಮಾರ್ ಅವರ ಕಾರ್ಯವನ್ನು ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಅವರು ಗುರುತಿಸಿ ಅಭಿನಂದಿಸಿದ್ದಾರೆ. ಮಹಿಳೆ ತನ್ನ ತಂದೆಗೆ ನಡುರಾತ್ರಿ ಒಂದು ಗಂಟೆಯ ವೇಳೆಗೆ ಅನಾರೋಗ್ಯ ಉಂಟಾದಾಗ ಮೆಡಿಕಲ್ ಶಾಪ್ ಹುಡುಕಿಕೊಂಡು ಹೊರ ಬಂದಿದ್ದರು. ಇ ವೇಳೆ ಮಹಿಳೆಯನ್ನು ಗಮನಿಸಿದ ಎಎಸ್​ಐ ಸಂತೋಷ್ ಅವರು ಮಹಿಳೆಯನ್ನು ತಮ್ಮ ​ವಾಹನದಲ್ಲಿ ಮೆಡಿಕಲ್ ಶಾಪ್​ಗೆ […]