ರವಿವಾರ ನಿಮ್ಮ ರಾಶಿ ಭವಿಷ್ಯದಲ್ಲಿ ವಿಶೇಷವೇನಿದೆ ಗೊತ್ತಾ? ಪಂಡಿತ್ ವಾದಿರಾಜ್ ಭಟ್ ಹೇಳ್ತಾರೆ

ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ ಪಂಡಿತ್ ವಾದಿರಾಜ್ ಭಟ್ 9743666601 ಮೇಷ: ಮನಸ್ಸು ಮಾಡಿದರೆ ಯಾವ ಕೆಲಸವೂ ಕಷ್ಟವಲ್ಲ. ಶ್ರದ್ಧೆ, ಭಕ್ತಿ, ಜೊತೆಗೆ ಮಾಡುವ ಕೆಲಸದಲ್ಲಿ ಆಸಕ್ತಿಯಿಂದ ತೊಡಗಿಸಿಕೊಳ್ಳಬೇಕು. ಆಗ ಮಾತ್ರ ಯಶಸ್ಸು ಸಿಗಲಿದೆ. ಮಹಿಳೆಯರಿಗೆ ಈ ವಾರ ಮನಸ್ಸಲ್ಲಿ ಕಿರಿಕಿರಿ ಹೆಚ್ಚಾಗಿರುತ್ತೆ. ದೇವಸ್ಥಾನ ಅಥವಾ ಪ್ರಕೃತಿಯ ಜೊತೆ ಒಂದಿಷ್ಟು ಸಮಯ ಕಳೆಯಿರಿ. ವೃಷಭ: ಹಣ ಹಣ ಎಂದರೆ ಹೆಣ ಕೂಡ ಬಾಯಿ ಬಿಡುತ್ತೆ ಎನ್ನುವ ಮಾತಿದೆ. ಅತೀಯಾದ ಹಣದ  ಆಸೆ ನಿಮ್ಮನ್ನು ಕೆಟ್ಟ ದಾರಿಗೆ ತಳ್ಳುವ […]