ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ವಿಶೇಷವೇನಿದೆ ಗೊತ್ತಾ? ಪಂಡಿತ್ ವಾದಿರಾಜ್ ಭಟ್ ಹೇಳ್ತಾರೆ

ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ ಪಂಡಿತ್ ವಾದಿರಾಜ್ ಭಟ್ 9743666601 ಮೇಷ: ಈ ದಿನ ಅಪರೂಪದ ವ್ಯಕ್ತಿಯ ಪರಿಚಯದಿಂದಾಗಿ ನಿಮ್ಮ ಜೀವನದಲ್ಲಿ ಭಾರಿ ಬದಲಾವಣೆ ಕಂಡು ಬರುವುದು. ಹಿರಿಯರು ಮಾಡಿದ ಚರ, ಸ್ಥಿರ ಆಸ್ತಿಗಳ ವಿಷಯದಲ್ಲಿ ದಾಯಾದಿಗಳೊಂದಿಗೆ ತೀವ್ರ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಮಿತ್ರರು ಕೊಡುವ ಸಲಹೆಗಳನ್ನು ಸ್ವೀಕರಿಸುವುದರಿಂದ ಆಸ್ತಿ ವಿಚಾರಗಳಲ್ಲಿ ಸ್ವಲ್ಪ ಅನುಕೂಲವಾಗುವುದು. ಆರ್ಥಿಕ ಸ್ಥಿತಿಗತಿಯಲ್ಲಿ ಅಲ್ಪ ಹಿನ್ನಡೆ ಕಂಡು ಬರುವುದು. ವ್ಯಾಪಾರಿಗಳಿಗೆ ಈ ವಾರ ಹೆಚ್ಚಿನ ಅನುಕೂಲ ಕಂಡುಬರುವುದು. ಕೆಲವು ವಿಷಯಗಳಲ್ಲಿ ರಾಜಿ […]