ಕಾರ್ಕಳ ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ ನಲ್ಲಿ ವಾಜಪೇಯಿ ಜನ್ಮ ದಿನಾಚರಣೆ

ಕಾರ್ಕಳ: ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ನಲ್ಲಿ ಮಾಜಿ ಪ್ರದಾನಿ ಅಟಿಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಡಿ. 25ರಂದು ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ವಹಿಸಿ ಅಟಲ್ ಅವರು ತಮಗೆ ಸ್ಪೂರ್ತಿಯಾಗಿರುವ ಕುರಿತು ಮಾತನಾಡಿದರು. ಪೂರ್ಣಿಮಾ ಸಿಲ್ಕ್ ನ ರವಿ ಪ್ರಕಾಶ್ ಪ್ರಭು ದಂಪತಿ ಅವರ ಕಾರ್ಯವನ್ನು ಶ್ಲಾಘಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ, ಉದ್ಯಮಿ ಟಿ. ರಾಮಚಂದ್ರ ನಾಯಕ್ ಅವರು ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿಯವರು ಕಾರ್ಕಳಕ್ಕೆ […]