ಫೋನಿ ಸಂತ್ರಸ್ಥರಿಗೆ 1 ಕೋಟಿ ರೂ. ನೀಡಿದ ನಟ ‘ಅಕ್ಷಯ್ ಕುಮಾರ್’

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಫೋನಿ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಫೋನಿ ಚಂಡಮಾರುತದ ಹೊಡೆತಕ್ಕೆ ಓಳಗಾಗಿರುವ ಒಡಿಶಾ ಮತ್ತು ಪುರಿ ಸೇರಿದಂತೆ ಕರಾವಳಿ ತೀರದ ಜಿಲ್ಲೆಗಳು ತತ್ತರಿಸಿವೆ. ಚಂಡಮಾರುತದ ಪರಿಣಾಮ 16ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಲ್ಲದೇ, ಸಾವಿರಾರು ಕುಟುಂಬಗಳು ನಿರಾಶ್ರಿತರಾಗಿದ್ದಾರೆ. ಹೊತ್ತಿನ ಊಟಕ್ಕು ಪರದಾಡುವಂತಾಗಿದೆ. ಸದ್ಯ ಕಷ್ಟದಲ್ಲಿರುವ ಜನರ ನೆರವಿಗೆ ಬಂದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಂತ್ರಸ್ತರಿಗೆ 1 ಕೋಟಿ ಪರಿಹಾರ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಅಕ್ಷಯ್ ಹಣವನ್ನು ನೀಡಿದ್ದಾರೆ. ಕಷ್ಟದಲ್ಲಿರುಔರಿಗೆ ಅಕ್ಷಯ್ […]

ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ: 16 ಭದ್ರತಾ ಸಿಬ್ಬಂದಿ ಹುತಾತ್ಮ

ಮಹಾರಾಷ್ಟ್ರ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಂತೆಯೇ ನಕ್ಸಲರು ನಡೆಸಿದ ಭೀಕರ ದಾಳಿಗೆ 16 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಐಇಡಿ ಬಾಂಬ್ ದಾಳಿ ನಡೆಸಿ ಗುಂಡಿನ ಮಳೆಗೆರೆದ ಪರಿಣಾಮ 16 ಮಂದಿ ಯೋಧರು ಹುತಾತ್ಮರಾದ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ವಾಹನದ ಚಾಲಕ ಸಹ ಮೃತಪಟ್ಟಿದ್ದಾರೆ. ಕುರ್ಕೆಡಾದಿಂದ ಕ್ಷಿಪ್ರ ಕಾರ್ಯಾಚರಣಾ ತಂಡದ 16 ಭದ್ರತಾ ಸಿಬ್ಬಂದಿಯನ್ನು ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಜಂಬೋರ್ಖೇಡಾ ಮತ್ತು ಲೆಂಧಾರಿ ನಡುವೆ ನಕ್ಸಲರು ವಾಹನವನ್ನು ಸ್ಫೋಟಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ […]

ಉಗ್ರರ ಸೆದೆಬಡಿಯಲು ಸೈನ್ಯಕ್ಕೆ ಸಂಪೂರ್ಣ ಸ್ವಾತಂತ್ರ… ಮೊದಲ ಬಾರಿಗೆ ಸ್ವಾತಂತ್ರ್ಯ ನೀಡಿದ ಮೋದಿ ಸರ್ಕಾರ….!

ನವದೆಹಲಿ: ಉಗ್ರರ  ಅಟ್ಟಹಾಸಕ್ಕೆ ಬಲಿಯಾದ ಯೋದರನ್ನು ನೆನೆದು ಇಡೀ ದೇಶವೇ ಕಣ್ಣೀರು ಹಾಕಿದ್ದು, ಯಾವ ರೀತಿ‌ ಪ್ರತಿಕಾರ ನೀಡಬಹುದು ಎಂದು ಇಡೀ ದೇಶ ಎದುರು ನೋಡುತ್ತಿದೆ. ಈ ಮಧ್ಯೆ ದೇಶದ ಜನತೆಗೆ ಮೋದಿ ಸಂದೇಶ ರವಾನಿಸಿದ್ದು, ಪಾಕಿಸ್ತಾನದ ವಿರುದ್ದ ಪ್ರತಿಕಾರ ತೀರಿಸಲು ಭಾರತೀಯ ಸೈನ್ಯಕ್ಕೆ ಪೂರ್ಣ ಸ್ವತಂತ್ರ ನೀಡಿದ್ದಾರೆ. ಪಾಪಿ ಪಾಕಿಸ್ತಾನವನ್ನು ಒಬ್ಬಂಟಿ ಮಾಡಲು ಕೇಂದ್ರ ಸರಕಾರ ವಿವಿಧ ತಂತ್ರ ರೂಪಿಸುತ್ತಿದೆ. ಹೇಡಿ ಉಗ್ರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದು ನಿಮ್ಮ ಕೊನೆಗಾಲ ಸನ್ನಿಹಿತವಾಗಿದೆ ಎಂದು ಮೋದಿ ತಿಳಿಸಿದ್ದಾರೆ. ದುಷ್ಕೃತ್ಯದ […]