ಆಗಸ್ಟ್ 22 ರಿಂದ 29ರವರೆಗೆ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಆಗಸ್ಟ್ 22 ರಂದು ಬೈಂದೂರು ಪ್ರವಾಸಿ ಮಂದಿರ, ಆಗಸ್ಟ್ 23 ರಂದು ಕುಂದಾಪುರ ಪ್ರವಾಸಿ ಮಂದಿರ, ಆಗಸ್ಟ್ 24 ರಂದು ಹೆಬ್ರಿ ಪ್ರವಾಸಿ ಮಂದಿರ, ಆಗಸ್ಟ್ 25 ರಂದು ಕಾರ್ಕಳ ಪ್ರವಾಸಿ ಮಂದಿರ, ಆಗಸ್ಟ್ 26 ರಂದು ಬ್ರಹ್ಮಾವರ ಚಾಂತಾರು ಗ್ರಾಮ […]