ಆವರ್ಸೆ ಗ್ರಾ.ಪಂ.: ತ್ರೈಮಾಸಿಕ ಕೆ.ಡಿ.ಪಿ ಸಭೆ

ಉಡುಪಿ : ಆವರ್ಸೆ ಗ್ರಾಮ ಪಂಚಾಯತ್‍ನ ದ್ವಿತೀಯ ಹಂತದ ತ್ರೈಮಾಸಿಕ (ಕೆ.ಡಿ.ಪಿ)ಸಭೆಯು ಪಂಚಾಯತ್ ಅಧ್ಯಕ್ಷ ಹೆಚ್ ಪ್ರಮೋದ್ ಹೆಗ್ಡೆ ಅಧ್ಯಕ್ಷತೆಯಲ್ಲಿ, ಆವರ್ಸೆ ಗ್ರಾ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಅಧ್ಯಕ್ಷರು ಆಗಮಿಸಿರುವ ಎಲ್ಲಾ ಇಲಾಖೆಗಳು ಸಾಧಿಸಿರುವ ಗುರಿ ಮತ್ತು ಸಾಧನೆಯ ಬಗ್ಗೆ  ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಕೃಷಿ ಇಲಾಖೆಯಿಂದ ಕೃಷಿ ಅಧಿಕಾರಿ ಚಂದ್ರಶೇಖರ ಶೆಟ್ಟಿ, ಗ್ರಂಥಾಲಯ ಇಲಾಖೆಯಿಂದ ಮೇಲ್ವಿಚಾರಕಿ ಸನಾ, ಸಿಂ.ರೈ.ಸೇ.ಸ.ಸಂಘ ಆವರ್ಸೆ ಶಾಖಾಧಿಕಾರಿ ಶರತ್ ಶೆಟ್ಟಿ, ಶಿಕ್ಣಣ ಇಲಾಖೆಯಿಂದ ಸಹಶಿಕ್ಷಕಿ ಶಾಮಿಲಿ, ಶಿಶು ಅಭಿವೃಧ್ಧಿ ಇಲಾಖೆಯಿಂದ […]