ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಝುಲೇಖ ಮಮ್ತಾಜ್ ಆಯ್ಕೆ

ಮಂಗಳೂರು: 2018ನೇ ಸಾಲಿನ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ, ಬ್ಯಾರಿ ಕಲೆ ಕ್ಷೇತ್ರದಲ್ಲಿ ಖಾಲೀದ್ ತಣ್ಣೀರುವಬಾವಿ, ಬ್ಯಾರಿ ಸಾಹಿತ್ಯ ಕ್ಷೇತ್ರದಲ್ಲಿ ಝುಲೇಖ ಮಮ್ತಾಝ್, ಬ್ಯಾರಿ ಜಾನಪದ ಕ್ಷೇತ್ರದಲ್ಲಿ ನೂರ್ ಮಹಮ್ಮದ್ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ 50,000 ನಗದು ಹಾಗೂ ಪ್ರಶಸ್ತಿ ಪ್ರತ್ರ ಒಳಗೊಂಡಿದೆ. ಅಲ್ಲದೇ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪುರಸ್ಕಾರವನ್ನು ಜೀವರಕ್ಷಕ ವಿ.ಮುಹಮ್ಮದ್, ಮತ್ತು ಸಮಾಜ ಸೇವಕ ಬಿ.ಎಮ್ ಉಮ್ಮರಬ್ಬ ಹಾಜಿ ಯವರಿಗೆ ನೀಡಿ ಗೌರವಿಸಲಾಗುವುದೆಂದು ಅಧ್ಯಕ್ಷ ಕರಂಬಾರ್ ಮುಹಮ್ಮದ್ ಅವರು ಸುದ್ದಿಗೋಷ್ಠಿಯಲ್ಲಿ […]

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ `ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಜು.24 ರಂದು ರಘುರಾಮ ಶೆಟ್ಟರ ವಡ್ಡರ್ಸೆಯ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯ ಅತಿಥಿಗಳು ಆಮಂತ್ರಣ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿ ಉಡುಪಿ ಜಿಲ್ಲಾ ಕ.ಸಾ.ಪ. ಸಂಘಟನಾ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಮಾತನಾಡಿ, ರಘುರಾಮ ಶೆಟ್ಟರ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮ ಅನುಕರಣೀಯ, ಇದೊಂದು […]

ನ್ಯಾಯವಾದಿ ಗಿರೀಶ್‌ ಐತಾಳ್‌ಗೆ ‘ಭಾರತ ವಿಕಾಸ ರತ್ನ ರಾಷ್ಟ್ರ ಪ್ರಶಸ್ತಿ’ ಪ್ರದಾನ

ಉಡುಪಿ: ಉಡುಪಿ ನ್ಯಾಯಾಲಯದಲ್ಲಿ ನ್ಯಾಯವಾದಿ ಸುಮಾರು 18 ವರ್ಷಗಳಿಂದ ಸೇವೆ ಸಲ್ಲಿಸುತ್ತಾ 16 ಸಂಸ್ಥೆಗಳಿಗೆ ಕಾನೂನು ಸಲಹೆಗಾರರಾಗಿ, ಸಮಾಜ ಸೇವೆ ಮಾಡುತ್ತಿರುವ ನ್ಯಾಯವಾದಿ ಗಿರೀಶ್‌ ಐತಾಳ್‌ ಅವರಿಗೆ ಬೆಂಗಳೂರಿನ ಕರ್ನಾಟಕ ಭವನದ ನಯನ ರಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ‘ಭಾರತ ವಿಕಾಸ ರತ್ನ ರಾಷ್ಟ್ರ ಪ್ರಶಸ್ತಿ’ ಪ್ರದಾನ ನಡೆಯಿತು. ಸಂಸ್ಥಾಪಕ ಅಧ್ಯಕ್ಷ ರಮೇಶ್‌ ಸುರ್ವೆ, ಚೆನ್ನಗಿರಿ ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಗುರು ಬಸವ ಸ್ವಾಮೀಜಿ, ಚಲನಚಿತ್ರ ನಟರಾದ ಬ್ಯಾಂಕ್‌ ಜನಾರ್ದನ್‌, ವೀಣಾ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ […]

ನವಸುಮ ರಂಗಮಂಚ ಕೊಡವೂರು‌ ತಂಡ ಪ್ರದರ್ಶಿಸಿದ ‘ಅಂಜಲಿ ಭರ್ ಪಾನಿ’ ನಾಟಕಕ್ಕೆ ಪ್ರಥಮ ಪ್ರಶಸ್ತಿ

ಉಡುಪಿ: ನವಸುಮ ರಂಗಮಂಚ ಕೊಡವೂರು ರಂಗ ತಂಡವು ಹಿಮಾಚಲ ಪ್ರದೇಶದ ಶಿಮ್ಲಾದ ಗಯ್ಟಿ ಥಿಯೇಟರ್‌ನಲ್ಲಿ ನಡೆದ 64ನೇ ರಾಷ್ಟ್ರಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರದರ್ಶಿಸಿದ ‘ಅಂಜಲಿ ಭರ್‌ ಪಾನೀ’ ಹಿಂದಿ ನಾಟಕಕ್ಕೆ ಪ್ರಥಮ ಪ್ರಶಸ್ತಿ ಲಭಿಸಿದ್ದು, ಆ ಮೂಲಕ ರಾಷ್ಟ್ರಮಟ್ಟದ ಹಿಂದಿ ಭಾಷೆಯ ನಾಟಕ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಕರ್ನಾಟಕದ ಮೊದಲ ತಂಡ ಎಂಬ ಪ್ರಶಂಸೆಗೆ ಪಾತ್ರವಾಗಿದೆ ಎಂದು ನವಸುಮ ರಂಗಮಂಚದ ಅಧ್ಯಕ್ಷ ಬಾಲಕೃಷ್ಣ ಕೊಡವೂರು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 64 ವರ್ಷಗಳಿಂದ ಎಎಐಎ ಸಂಸ್ಥೆಯು […]

ಏಕಲವ್ಯ/ ಜೀವಮಾನ ಸಾಧನೆ ಹಾಗೂ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ, ಮೇ 28: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿ ವರ್ಷ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಕರ್ನಾಟಕದಿಂದ ಆಯ್ಕೆಯಾಗಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರತೀವರ್ಷ ಏಕಲವ್ಯ ಪ್ರಶಸ್ತಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ / ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಜೀವನ ಪರ್ಯಂತ ಸಾಧನೆ ಮಾಡಿದಂತಹ ಹಿರಿಯ ತರಬೇತುದಾರರಿಗೆ ಕ್ರೀಡಾ ಕ್ಷೇತ್ರದಲ್ಲಿ ಜೀವನ ಪರ್ಯಂತ ಸಾಧನೆ ಪ್ರಶಸ್ತಿ ಮತ್ತು ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ […]