ಅಯೋಧ್ಯೆ ಭೂಮಿಪೂಜೆ : : 25 ಸಾವಿರ ಭಕ್ತರಿಗೆ ವಸತಿ, ಊಟೋಪಚಾರದ ವ್ಯವಸ್ಥೆ ಟೆಂಟ್ ಸಿಟಿ ನಿರ್ಮಾಣ

ಅಯೋಧ್ಯೆ (ಉತ್ತರ ಪ್ರದೇಶ): ಭಗವಾನ್ ಶ್ರೀರಾಮನ ನಗರ ಅಯೋಧ್ಯೆಯಲ್ಲಿ ಭವ್ಯ ಮಂದಿರ ಬಹುತೇಕ ಸಿದ್ಧವಾಗಿದೆ. 2024ರ ಜನವರಿಯಲ್ಲಿ ನಡೆಸಲು ಉದ್ದೇಶಿಸಿರುವ ಶ್ರೀರಾಮ ದೇವಾಲಯದ ಪ್ರಾಣ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ.ಅಯೋಧ್ಯೆಯ ಮಹಾ ಮಂದಿರದ ಪ್ರಾಣಪ್ರತಿಷ್ಠಾ ಮಹೋತ್ಸವಕ್ಕೂ ಮುನ್ನ ಭಕ್ತರಿಗೆ ತಂಗಲು ಬೃಹತ್ ಟೆಂಟ್ ಸಿಟಿ ನಿರ್ಮಿಸಲಾಗುತ್ತಿದೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಭಕ್ತರ ವಾಸ್ತವ್ಯ ಮತ್ತು ಸಂಚಾರಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳುವ ಕಾರ್ಯದಲ್ಲಿ ನಿರತವಾಗಿದೆ. ವಿಶ್ವ ಹಿಂದೂ ಪರಿಷತ್ ಪ್ರಾಂತೀಯ ವಕ್ತಾರ ಶರದ್ […]