ಜೂನ್ 1 ರಿಂದ ಆಯುಷ್ಮಾನ್ ಕಾರ್ಡ್ ಕಡ್ಡಾಯ

ಉಡುಪಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ಜೂನ್ 1 ರಿಂದ ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಕಾರ್ಡ್ ಫಲಾನುಭವಿಗಳು AB-Ark Card ಅಥವಾ ಆಯುಷ್ಮಾನ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಸಾರ್ವಜನಿಕರು ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೊಂದಿಗೆ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ನೊಂದಿಗೆ ನಾಗರಿಕ ಸೇವಾ ಕೇಂದ್ರಗಳಾದ ಉಡುಪಿ ಜಿಲ್ಲಾ ಆಸ್ಪತ್ರೆ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆ, ಸಮುದಾಯ ಅರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ […]

ಉಡುಪಿ ಜಲ್ಲೆ :ಆಯುಷ್ಮಾನ್ ಭಾರತ್- ಆರೋಗ್ಯ ಕಾರ್ಡ್ ಪಡೆಯೋದು ಹೇಗ್ ಗೊತ್ತಾ?

ಉಡುಪಿ: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಗೆ ಸಂಬಂಧಿಸಿದಂತೆ ಆರೋಗ್ಯ ಕಾರ್ಡ್‍ಗಳನ್ನು ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ, ತಾಲೂಕು ಆಸ್ಪತ್ರೆ ಕುಂದಾಪುರ ಹಾಗೂ ಕಾರ್ಕಳ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಾದ ಹೆಬ್ರಿ, ನಿಟ್ಟೆ, ಬ್ರಹ್ಮಾವರ, ಕೋಟ, ಶಿರ್ವ, ಬೈಂದೂರುಗಳಲ್ಲಿ ಮಾತ್ರವಲ್ಲದೇ ಕರ್ನಾಟಕ ಒನ್ ಸೆಂಟರ್ ಹಾಗೂ ಜಿಲ್ಲೆಯಲ್ಲಿರುವ ಸೇವಾ ಸೆಂಟರ್‍ಗಳಲ್ಲಿ ಪಡೆಯಬಹುದು. ಮಾತ್ರವಲ್ಲದೇ ಈ ಮೇಲಿನ ಕೇಂದ್ರಗಳು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದು ಇತರ ಸ್ಥಳಗಳಲ್ಲಿ ಶಿಬಿರಗಳನ್ನು ನಡೆಸಿ ಸಂಬಂಧಪಟ್ಟ ಕಾರ್ಡ್‍ಗಳನ್ನು ಸಾರ್ವಜನಿಕರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. […]