ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, :ಹೊರಾಂಗಣ ಕಾರ್ಯಕ್ರಮ

ತಲ್ಲೂರು : ತಲ್ಲೂರಿನ ನಾರಾಯಣ ವಿಶೇಷ ಶಾಲೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೇಂಜರ್‍ಸ್ ಘಟಕದ ಆಶ್ರಯದಲ್ಲಿ ಒಂದು ದಿನದ ಹೊರಾಂಗಣ ಕಾರ್ಯಕ್ರಮ ನಡೆಯಿತು. ರೇಂಜರ್‍ಸ್ ಘಟಕದ ಸುಮಾರು ೨೮ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಸಿಗಳನ್ನು ನೆಡುವುದರ ಮೂಲಕ ಶಾಲಾ ಕೈತೋಟ ನಿರ್ಮಾಣ, ಶಾಲಾ ಪರಿಸರದ ಸ್ವಚ್ಛತೆ ಮುಂತಾದ ಕಾರ್ಯಕ್ರಮಗಳಲ್ಲಿ ಶ್ರಮದಾನ ಮಾಡಿದರು ಹಾಗೂ ಅಲ್ಲಿನ ವಿಶೇಷ ಮಕ್ಕಳ ಕುರಿತಾದ ಮಾಹಿತಿಯನ್ನು ಪಡೆದರು. ಶಾಲೆಯ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್, ಗೌರವ ಶಿಕ್ಷಕಿ […]