ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸಹಿತ 32 ಮಂದಿ ದೋಷಮುಕ್ತ

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷದ ಸುದೀರ್ಘ ವಿಚಾರಣೆಯ ನಂತ್ರ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯ ಬುಧವಾರ ತನ್ನ ತೀರ್ಪು ಪ್ರಕಟಿಸಿದ್ದು, ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾಭಾರತಿ ಸೇರಿ 32 ಜನರಿಗೆ ಕ್ಲೀನ್ ಚೀಟ್ ನೀಡಿದೆ. ಸಿಬಿಐ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರು ತೀರ್ಪು ಪ್ರಕಟಿಸಿದ್ದು, ಇದು ಪೂರ್ವ ನಿಯೋಜಿತ ಕೃತ್ಯವಲ್ಲ, ಅವರನ್ನು ಆರೋಪಿಗಳು ಎನ್ನಲು ಯಾವುದೇ ಸಾಕ್ಷ್ಯಗಳಿಲ್ಲ. ಎಲ್ಲಾ ಆರೋಪಿಗಳನ್ನು ಆರೋಪ ಮುಕ್ತ ಘೋಷಿಸಿ […]