ಅಧ್ಯಯನ ಪ್ರವಾಸ ವೆಚ್ಚಕ್ಕೆ ಸಹಾಯಧನ

ಉಡುಪಿ, ಜೂನ್ 14: 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಡಿ.ಎಡ್, ಬಿ.ಎಡ್ ಮತ್ತು ಎಲ್.ಎಲ್.ಬಿ ಮೊದಲಾದ ತಾಂತ್ರಿಕ ಮತ್ತು ವೃತ್ತಿಪರ ವಿಷಯಗಳಲ್ಲಿ ಪ್ರವಾಸವು ಕಡ್ಡಾಯವಾಗಿದ್ದರೆ ಅಂತಹ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು 1000 ರೂ. ಸಹಾಯಧನವನ್ನು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ನೀಡಲಾಗುವುದು. ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ 18000 ರೂ. ಒಳಗಿರಬೇಕು. ಅರ್ಹ ಫಲಾನುಭವಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿಮಾಡಿ, […]

ಪ.ಜಾತಿ, ಪಂಗಡ ವಿದ್ಯಾರ್ಥಿನಿಲಯ ಸೇರ್ಪಡೆಗೆ ಅರ್ಜಿ ಆಹ್ವಾನ

ಉಡುಪಿ, ಮೇ 15: 2019-20 ನೇ ಸಾಲಿಗೆ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾರ್ಥಿಗಳ ಸೇರ್ಪಡೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾತಿ ವಿದ್ಯಾರ್ಥಿ ನಿಲಯದ ವಿವರ: ಮೆಟ್ರಿಕ್ ಪೂರ್ವ ಗಂಡು ಮಕ್ಕಳ ವಸತಿ ನಿಲಯ ಕುಂಜಿಬೆಟ್ಟು, ಕೂರಾಡಿ, ಯಡ್ತಾಡಿ, ಪಡುಬಿದ್ರಿ, ಮೆಟ್ರಿಕ್ ಪೂರ್ವ ಹೆಣ್ಣು ಮಕ್ಕಳ ವಸತಿ ನಿಲಯ ಯಡ್ತಾಡಿ, ಕೂರಾಡಿ, ಕಾಪು, […]

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ, ಬನ್ನಂಜೆ, ಕುದಿ, ಪೆರ್ಡೂರು, ಬೆಳ್ಳಂಪಳ್ಳಿ, ಗೋಳಿಯಂಗಡಿಯಲ್ಲಿ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬ್ರಹ್ಮಾವರ ಮತ್ತು ಪಟ್ಲದಲ್ಲಿ ಮೆಟ್ರಿಕ್ ಪೂರ್ವ ಬಾಲಕೀಯರ ನಿಲಯಗಳನ್ನು ನಡೆಸಲಾಗುತ್ತಿದ್ದು, ನಿಲಯಗಳಲ್ಲಿ 5 ರಿಂದ 10ನೇ ತರಗತಿ ವರೆಗಿನ ತರಗತಿಗಳಲ್ಲಿ ವ್ಯಾಸಂಗಮಾಡುತ್ತಿರುವ ಪ್ರವರ್ಗ 1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವರ್ಗ 1ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ, […]