ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-–ಆಪರೇಟಿವ್ ಸೊಸೈಟಿಯ ಶತಮಾನೋತ್ಸವ

ಉಡುಪಿ: ಸಹಕಾರಿ ಸಂಘವು ದೇಶದ ಅಭಿವೃದ್ಧಿಗೆ ದೊಡ್ಡಮಟ್ಟದ ಕೊಡುಗೆ ನೀಡಿದೆ ಎಂದು ಮಂಗಳೂರು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು. ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-–ಆಪರೇಟಿವ್ ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಸಮಾರೋಪದ ಸಮಾರಂಭದ ಪ್ರಯುಕ್ತ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಸಹಕಾರಿಗಳ ಸಮ್ಮಿಲ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಆರ್ಬಿಐಯಲ್ಲಿ ಸಹಕಾರಿ ಸಂಘಗಳಿಗೆ ಬ್ಯಾಂಕ್ ಮಾನ್ಯತೆ ಕೊಡುವ ಅವಕಾಶವಿದ್ದರೆ, ಮೊತ್ತ ಮೊದಲು ಬಡಗಬೆಟ್ಟು ಸೊಸೈಟಿಗೆ ಅವಕಾಶ ನೀಡಬೇಕು. ಉಡುಪಿ ಸಹಕಾರಿ ಕ್ಷೇತ್ರದ […]