ಬೈಲೂರು: ಭಾರತ್ ಮಾತಾ ಪೂಜನಾ ಕಾರ್ಯಕ್ರಮ

ಬೈಲೂರು: ಹಿಂದೂ ಜಾಗರಣ ವೇದಿಕೆ ಬೈಲೂರು ವಲಯ ಕೌಡೂರು ಗ್ರಾಮ, ಜೈ ಹನುಮಾನ್ ಘಟಕ ವತಿಯಿಂದ ಭಾರತ್ ಮಾತಾ ಪೂಜನಾ ಕಾರ್ಯಕ್ರಮವನ್ನು ಅ.5 ರಂದು ಕೌಡೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅರ್ಚಕರಾದ ಬಿಂದು ಮಾಧವ ಭಟ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭ ತಾಯಿ ಭಾರತಿ ಹಾಗೂ ಅಯೋಧ್ಯಾ ಪತಿ ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಹಿಂ.ಜಾ.ವೇ. ಜಿಲ್ಲಾ ಕಾರ್ಯದರ್ಶಿ ಮಹೇಶ್ ಬೈಲೂರು, ಹಿಂ.ಜಾ.ವೆ. ಜಿಲ್ಲಾ ಭೂ ಸುರಕ್ಷಾ ಸಂಯೋಜಕ ರಮೇಶ್ ಕಲ್ಲೊಟ್ಟೆ, ತಾಲೂಕು ಕಾರ್ಯದರ್ಶಿ ಗುರುಪ್ರಸಾದ್  ಶೆಟ್ಟಿ […]