ಬೈಲೂರು ಶ್ರೀ ಧೂಮಾವತಿ ದೈವಸ್ಥಾನ: ದೈವಸ್ಥಾನಕ್ಕೆ 15 ಸೆಂಟ್ಸ್ ಜಾಗವನ್ನು ನೀಡಿದ ದಾನಿ ಸದಾನಂದ ಶೆಟ್ಟಿ ಅವರಿಗೆ ಗೌರವ

ಉಡುಪಿ: ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ಸಂಬಂದಿಸಿದ 5 ಗ್ರಾಮಗಳಾದ ಬೈಲೂರು, ಮಾರ್ಪಳ್ಳಿ, ಚಿಟ್ಪಾಡಿ, ಕೊರಂಗ್ರಪಡಿ, ಕೆಮೊತ್ತುರು ಮಾಗಣೆಗೆ ಒಳಪಟ್ಟ ಮೂಲ ಮಹಿಷಂತಾಯ, ಧೂಮಾವತಿ, ಬಂಟ, ಪಂಜುರ್ಲಿ ದೈವಗಳ ಶಿಲಾಮಯ ಆಲಯದಲ್ಲಿ ಹನುಮಾನ್ ರಸ್ತೆಯ 76 ಬಡುಗುಬೆಟ್ಟಿನ ಬೈಲೂರು ನಲ್ಲಿಶುಕ್ರವಾರ ಬೆಳ್ಳಿಗೆ ಪ್ರತಿಷ್ಠಾಪನೆ ಮಾಡಲಾಯಿತು. ಧಾರ್ಮಿಕ ಪೂಜಾ ವಿಧಾನಗಳನ್ನು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ತಂತ್ರಿಗಳಾದ ಶ್ರೀ ರಮಣ ತಂತ್ರಿ, ಕೃಷ್ಣಮೂರ್ತಿ ತಂತ್ರಿ, ಪ್ರಧಾನ ಅರ್ಚಕ ವಾಸುದೇವ ಭಟ್ ಹಾಗೂ ಅರ್ಚಕ ವೃಂದ ನೆಡೆಸಿಕೊಟ್ಟರು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ […]