ಕಾರ್ಕಳ: ಡಿ. 29 ರಂದು ಬಜಗೋಳಿಯಲ್ಲಿ ಔಷಧಿ ಸಸ್ಯಗಳ ಕ್ಷೇತ್ರೋತ್ಸವ

ಕಾರ್ಕಳ: ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ಕಾಂಪ್ಕೋ ಮಂಗಳೂರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿ ಪ್ರಾಯೋಜಿತ ಯೋಜನೆ ಅಡಿಯಲ್ಲಿ ಪಶ್ಚಿಮ ಘಟ್ಟದ ತಪ್ಪಲಿನ ಔಷಧಿ ಸಸ್ಯಗಳ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 29 ರಂದು ಕಾರ್ಕಳ ತಾಲೂಕು ಬಜಗೋಳಿಯ ತ್ರಿಭುವನ ಮಾಳ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಔಷಧಿ ಸಸ್ಯಗಳ ಕೃಷಿಯ ಅವಶ್ಯಕತೆ ಮತ್ತು ಪ್ರಾಮುಖ್ಯತೆ, ಅಡಿಕೆ ಮತ್ತು ತೆಂಗಿನ ತೋಟದಲ್ಲಿ ಅಂತರ ಬೆಳೆಯಾಗಿ ಬೆಳೆಯಲು ಸೂಕ್ತವಾದ ಔಷಧಿ ಸಸ್ಯಗಳ […]

ಬಜಗೋಳಿ: ರವೀಂದ್ರ ಶೆಟ್ಟಿ ದಂಪತಿಗಳಿಂದ ಬಲಿಪಾಡ್ಯಮಿಯಂದು ಗೋದಾನ ಸೇವೆ

ಬಜಗೋಳಿ: ಹಿಂದುತ್ವ ಪ್ರತಿಪಾದಕ ರವೀಂದ್ರ ಶೆಟ್ಟಿ ಬಜಗೋಳಿ ಮತ್ತು ಅವರ ಧರ್ಮಪತ್ನಿ ರೂಪ ರವೀಂದ್ರ ಶೆಟ್ಟಿ ದಂಪತಿಗಳು ದೀಪಾವಳಿಯ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು, ದಾನಕ್ಕೆ ಹೆಸರುವಾಸಿಯಾದ ಬಲಿ ಚಕ್ರವರ್ತಿಯಂತೆ, ಬಡ ಮತ್ತು ಅಶಕ್ತ ಕುಟುಂಬಗಳನ್ನು ಆರ್ಥಿಕವಾಗಿ ಮೇಲೆತ್ತಲು ದ್ವಿತೀಯ ವರ್ಷದ ಗೋದಾನಕ್ಕೆ ತಮ್ಮ ಸ್ವಗ್ರಹದಲ್ಲಿ ಚಾಲನೆ ನೀಡಿದರು. ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರವೀಂದ್ರ ಶೆಟ್ಟಿಯವರು ಬಡವರ ಶಿಕ್ಷಣ, ದೈವ-ದೇವಸ್ಥಾನಗಳ ಜೀರ್ಣೋದ್ಧಾರ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಆರ್ಥಿಕ ಸಹಾಯ ಮಾಡುತ್ತಲೇ ಬಂದಿದ್ದಾರೆ. ಈ ಬಾರಿ ಹೆಬ್ರಿ, ಬೆಳ್ಮಣ್,ಮೀಯಾರು, […]

ಮುದ್ರಾಡಿ: ಬಜಗೋಳಿ ರವೀಂದ್ರ ಶೆಟ್ಟಿ ಇವರಿಗೆ ಧರ್ಮಯೋಗಿ ಸಮ್ಮಾನ

ಮುದ್ರಾಡಿ : ಭೂಮಿಗೆ ಬಂದ ಮೇಲೆ ನಾವು ಸಮಾಜ ಸೇವೆ ಮಾಡುವುದು ನಮ್ಮ ಕರ್ತವ್ಯ ಅಲ್ಲ, ಅದು ನಮ್ಮ ಜವಾಬ್ಧಾರಿ. ನಿರಂತರವಾಗಿ ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿದ್ದೇನೆ, ನನ್ನ ಕೆಲಸವೇ ಈಗ ಪ್ರಚಾರಕ್ಕೆ ಬಂದಿದೆ. ಸೇವೆಗಾಗಿ ನೀಡಿದ ದೊಡ್ಡ ಗೌರವ ಅತ್ಯಂತ ಖುಷಿ ನೀಡಿದೆ, ಜವಾಬ್ಧಾರಿಯು ಹೆಚ್ಚಿದೆ, ಸೇವೆಯನ್ನು ಇನ್ನಷ್ಟು ಮುಂದುವರಿಸುತ್ತೇನೆ ಎಂದು ಸಮಾಜ ಸೇವಕ, ಕರ್ನಾಟಕ ರಾಜ್ಯ ಗಣಿ ಮತ್ತು ಕಲ್ಲು ಕ್ರಷರ್‌ ಮಾಲಕರ ಸಂಘ ರಾಜ್ಯ ಘಟಕದ ಅಧ್ಯಕ್ಷ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು. […]

ಬಜಗೋಳಿ: ಪೊರ್ತು ಚಾರಿಟೇಬಲ್ ಟ್ರಸ್ಟ್ ವಾರ್ಷಿಕೋತ್ಸವ

ಕಾರ್ಕಳ: ಪೊರ್ತು ಚಾರಿಟೇಬಲ್ ಟ್ರಸ್ಟ್ ಇದರ 1ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಸ.ಹಿ.ಪ್ರಾ. ಶಾಲೆ ಬಜಗೊಳಿಯಲ್ಲಿ ನಡೆಯಿತು. ಕಾರ್ಯಕ್ರ‌ಮದ ಅಂಗವಾಗಿ‌ ವಿಜೇತ ವಿಶೇಷ ಶಾಲಾ ಮಕ್ಕಳು ಹಾಗೂ ಇತರ ವಿವಿಧ  ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 5 ಸರಕಾರಿ ಶಾಲೆಗೆ ಅವಶ್ಯಕ ನೆರವನ್ನು ವಾರ್ಷಿಕೋತ್ಸವದ ಸಂದರ್ಭದಲ್ಲಿ ಪೊರ್ತು ಟ್ರಸ್ಟ್ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ‌ ಮುಖ್ಯ ಅತಿಥಿಗಳಾಗಿ ಪತ್ರಕರ್ತ ವಸಂತ್ ಗಿಳಿಯಾರ್, ಸಮಾಜ ಸೇವಕರಾದ ಶ್ರೀ ವಿಶು ಶೆಟ್ಟಿ ಅಂಬಲ್ಪಾಡಿ, ಹ್ಯುಮ್ಯಾನಿಟಿ ಟ್ರಸ್ಟ್ ನ ರೋಷನ್ […]

ಮೇ 31: ವಿಶ್ವ ತಂಬಾಕು ರಹಿತ ದಿನ

ಉಡುಪಿ, ಮೇ 29: ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಎಂಬ ಘೋಷವಾಕ್ಯದಡಿಯಲ್ಲಿ ಮೇ 31 ರಂದು ಬೆಳಗ್ಗೆ 10 ಕ್ಕೆ ಕಾರ್ಕಳ ತಾಲೂಕಿನ ಬಜಗೋಳಿ […]