ಅಶಿಸ್ತಿನಿಂದ ವರ್ತಿಸಿ ಸ್ಪೀಕರ್ ಪೀಠಕ್ಕೆ ಅಗೌರವ: ಬಿಜೆಪಿಯ 10 ಶಾಸಕರ ಅಮಾನತು

ಬೆಂಗಳೂರು: ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನಿಂದ ವರ್ತಿಸಿದ ಕಾರಣ ಯು.ಟಿ.ಖಾದರ್ ಅವರು ೧೦ ಶಾಸಕರ ಅಮಾನತು ಮಾಡಿದ್ದಾರೆ . ಸ್ಪೀಕರ್ ಪೀಠ ಮತ್ತು ಸದನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಬಿಜೆಪಿ ಶಾಸಕರಾದ ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ,ವೇದವ್ಯಾಸ ಕಾಮತ್, ವಿ.ಸುನಿಲ್ ಕುಮಾರ್,ಆರ್.ಅಶೋಕ್, ಆರಗ ಜ್ಞಾನೇಂದ್ರ, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ ಇವರೆಲ್ಲರನ್ನು ಅಮಾನತು […]