ಹೈಕೋರ್ಟ್ ಆದೇಶ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ.ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡಿದ್ದ ಹಾಲಿ ಜೆಡಿಎಸ್ ಶಾಸಕ ಎ. ಮಂಜು ಹಾಗೂ ವಕೀಲರಾದ ಜಿ ದೇವರಾಜೇಗೌಡ […]