ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಂಗ್ಲರ ಪಡೆ : ಇದು ವಿಶ್ವಕಪ್ ಟೂರ್ನಿಯ ಅತ್ಯಂತ ಮಹತ್ವದ ಪಂದ್ಯ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ಭಾಗವಾಗಿ ಇಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಶ್ ಬಟ್ಲರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಲಂಕಾ ಆಟಗಾರರಿಗೆ ಬೌಲಿಂಗ್ ಮಾಡುವಂತೆ ಆಹ್ವಾನ ನೀಡಿದ್ದಾರೆ. ಉಭಯ ತಂಡಗಳು ತಲಾ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದರಿಂದ ಇಂದಿನ ಕಾದಾಟ ಉಭಯ ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಎರಡೂ ತಂಡಗಳು ಗೆಲುವಿನ ನಿರೀಕ್ಷೆಯಲ್ಲಿವೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಆಂಗ್ಲರು […]