ಶ್ರೀಲಂಕಾದಿಂದ ಬೆಂಗಳೂರಿಗೆ ಶಿಫ್ಟ್: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ಗೆ ಲಘು ಹೃದಯಾಘಾತ

ಬೆಂಗಳೂರು: ಶ್ರೀಲಂಕಾದ ಕೊಲಂಬೊಗೆ ತೆರಳಿದ್ದ ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವಿಶೇಷ ವಿಮಾನದ ಮೂಲಕ ಅವರನ್ನು ಬೆಂಗಳೂರಿಗೆ ಬಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಈ ನಿಟ್ಟಿನಲ್ಲಿ ಇಂದು ಸಂಜೆ 5.30ಕ್ಕೆ ಕೊಲಂಬೊದಿಂದ ಹೆಚ್ಎಎಲ್ ನಿಲ್ದಾಣಕ್ಕೆ ವಿಮಾನಕ್ಕೆ ಬರಬೇಕಿತ್ತು. ಆದರೆ, ಕೆಲ ಕಾರಣಗಳಿಂದ 8 ಗಂಟೆಗೆ ರಂಗನ್ ಅವರಿರುವ ವಿಮಾನ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.ಜೀರೋ ಟ್ರಾಫಿಕ್ ಮೂಲಕ ಆಸ್ಪತ್ರೆಗೆ ರವಾನಿಸಲು ಬೆಂಗಳೂರಿನ ಸಂಚಾರ ಪೊಲೀಸರು ಸಜ್ಜಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಟ್ವೀಟ್: ”ಭಾರತೀಯ […]