ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕರಿಂದ Aditya-L1 ಬಗ್ಗೆ ಸಂಪೂರ್ಣ ಮಾಹಿತಿ

ಬೆಂಗಳೂರು : ನಾಳೆ(ಶನಿವಾರ) ಇಸ್ರೋ ನಿರ್ಮಿತ ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ.ಆದಿತ್ಯ ಎಲ್1 ಸೂರ್ಯನನ್ನು ಅಧ್ಯಯನ ಮಾಡುವ ದೇಶದ ಮೊದಲ ಬಾಹ್ಯಾಕಾಶ ಆಧಾರಿತ ಯೋಜನೆಯಾಗಿದೆ. ಈ ಕುರಿತು ಈಟಿವಿ ಭಾರತಕ್ಕೆ ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕ ಪ್ರಮೋದ್ ಜಿ.ಗಲಗಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆ ಬಿಂದುವಿನಲ್ಲಿ ಭೂಮಿಯ ಗುರುತ್ವ ಪ್ರಭಾವ ಮತ್ತು ಸೂರ್ಯನ ಗುರುತ್ವ ಪ್ರಭಾವಗಳು ಸಮತೋಲನಗೊಳ್ಳುತ್ತವೆ. ಆದಿತ್ಯ-ಎಲ್ 1 ಯೋಜನೆಯಲ್ಲಿ ಈ ಬಿಂದುವನ್ನು ಕೇಂದ್ರೀಕರಿಸಿ ಸೂರ್ಯನ ಸುತ್ತ ಪರಿಭ್ರಮಿಸಲು ಯೋಜಿಸಲಾಗಿದೆ.ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ […]