ನಾಳೆ ಬೆಂಗಳೂರು ನಗರದ ಬಹುತೇಕ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು: ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಕಾವೇರಿ 1 ಹಾಗೂ 2ನೇ ಹಂತದ ನೀರು ಪೂರೈಕೆಯಾಗುವ ಪ್ರದೇಶಗಳಲ್ಲಿ ನಾಳೆ ಜುಲೈ 13 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆ.ಪಿ. ಅಗ್ರಹಾರ, ರಾಘವೇಂದ್ರ ಕಾಲೋನಿ, ಟಿಪ್ಪು ನಗರ, ಚಾಮರಾಜಪೇಟೆ, ಬ್ಯಾಂಕ್ ಕಾಲೋನಿ, ಗುರುರಾಜ್ ಲೇಔಟ್, ವಿವೇಕಾನಂದ ನಗರ, ಎನ್.ಆರ್. ಕಾಲೋನಿ, ಬನಶಂಕರಿ 1ನೇ ಹಂತ, ಶಾಂತಲಾ ನಗರ, ಶಾಂತಿ ನಗರದ ಸುತ್ತಮುತ್ತ ಸರಬರಾಜು ಸ್ಥಗಿತವಾಗಲಿದೆ ಎಂದು ತಿಳಿಸಿದ್ದಾರೆ.ಬೆಂಗಳೂರು ನಗರದ ಬಹುತೇಕ ಪ್ರದೇಶಗಳಲ್ಲಿ […]