ವಿಶೇಷ ತಂಡ ರಚನೆಗೆ ಸಿದ್ಧತೆ : ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ

ಬೆಂಗಳೂರು: ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟ ಪ್ರಕರಣಗಳ ಕುರಿತು ತಂಡವನ್ನ ರಚಿಸುವುದರ ಬಗ್ಗೆ ಅರಣ್ಯ, ಜೀವಶಾಸ್ತ್ರ ಪರಿಸರ ಸಚಿವ ಈಶ್ವರ್ ಖಂಡ್ರೆಯವರಿಗೆ ಅರಣ್ಯ ಇಲಾಖೆಯ ಪ್ರಧಾನ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ.ವನ್ಯಜೀವಿ ವಸ್ತುಗಳ ಸಂಗ್ರಹ ಮಾರಾಟ ಪ್ರಕರಣಗಳ ಕುರಿತು ತಂಡವನ್ನು ರಚಿಸುವುದರ ಬಗ್ಗೆ ಅರಣ್ಯ ಇಲಾಖೆ ಪ್ರಧಾನ ಸಂರಕ್ಷಣಾಧಿಕಾರಿ ಸಚಿವ ಈಶ್ವರ್​ ಖಂಡ್ರೆಗೆ ಪತ್ರ ಬರೆದಿದ್ದಾರೆ. ಈ ತಂಡವು […]