ಕೊರಿಯೋಗ್ರಾಫರ್‌ ಕೆಲಸ ಮಾಡುತ್ತಿದ್ದ ಪತ್ನಿಯನ್ನು ಚಿತ್ರಹಿಂಸೆ ಕೊಟ್ಟು ಕೊಂದ ಪಾಪಿ ಪತಿ..!

ಬೆಂಗಳೂರು: ಕೊರಿಯೋಗ್ರಾಫರ್ ಕೆಲಸ ಮಾಡುತ್ತಿದ್ದ ಪತ್ನಿಯನ್ನು ಪತಿಯೇ ಚಿತ್ರಹಿಂಸೆ ಕೊಟ್ಟು ಕೊಂದಿರುವ ಘಟನೆ ಕೆಂಗೇರಿಯ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ನವ್ಯಾ (25) ಹಾಗೂ ಕೊಲೆ ಮಾಡಿದ ಪಾಪಿ ಪತಿ ಕಿರಣ್. ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ. ಆ.28ರಂದು ಮಧ್ಯಾಹ್ನ ಸಮಯದಲ್ಲಿ ಕೊಲೆ ನಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಚಿತ್ರಹಿಂಸೆ ಕೊಟ್ಟು ಕೊಲೆ:ಭದ್ರಾವತಿ ಮೂಲದ ನವ್ಯಾ, ಚಿಕ್ಕಬಳ್ಳಾಪುರ ಮೂಲದ ಕಿರಣ್‌ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ನವ್ಯಾ ಸಿನಿಮಾ ರಂಗದಲ್ಲಿ […]