ರಾಜ್ಯ ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಮೀಸಲಿಟ್ಟ ಹಣ ದುರ್ಬಳಕೆ: ಸಂಸದ ರಮೇಶ್ ಜಿಗಜಿಣಗಿ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ದಲಿತರಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿದೆ. ಒಟ್ಟು 29 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿದೆ. 7D ಹಣ ಕಿತ್ತು ಹಾಕಿದ್ದಾರೆ ಇದು ದಲಿತರ ಮೇಲಿನ ಅನ್ಯಾಯ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ದಲಿತ ಕಾಂಗ್ರೆಸ್ ನಾಯಕರು ಬಾಯಿ ಬಿಡುತ್ತಿಲ್ಲ ಎಂದು ಸಂಸದ ರಮೇಶ್ ಜಿಗಜಿಣಗಿ ಅಸಮಾಧಾನ ಹೊರಹಾಕಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಸಿ- ಎಸ್ ಟಿ ಅನುದಾನ ದುರ್ಬಳಕೆ ಕುರಿತಂತೆ ಬಿಜೆಪಿಯ 14 ತಂಡಗಳು ರಾಜ್ಯಾದ್ಯಂತ […]