ಪ್ರೆಸ್ಟೀಜ್ ಎಕ್ಸ್‌ಕ್ಲೂಸಿವ್: ಯಾವುದನ್ನು ಯಾವುದಕ್ಕೆ ಬೇಕಾದರೂ ಎಕ್ಸ್ ಚೇಂಜ್ ಮಾಡಿ!! ವಿನಿಮಯದ ಮೇಲೆ ರಿಯಾಯಿತಿ ಪಡೆಯಿರಿ

ನಿಮ್ಮ ಅಡುಗೆ ಮನೆಯನ್ನು ಮತ್ತು ನಿಮ್ಮ ಮನೆಯನ್ನು ಅಪ್‌ಗ್ರೇಡ್ ಮಾಡಲು ಒಂದು ಸುವರ್ಣ ಅವಕಾಶ!! ಪ್ರೆಸ್ಟೀಜ್ ಎಕ್ಸ್‌ಕ್ಲೂಸಿವ್ ಆಫರ್ ನಲ್ಲಿ ಯಾವುದನ್ನು ಯಾವುದಕ್ಕೆ ಬೇಕಾದರೂ ಎಕ್ಸ್‌ಚೇಂಜ್ ಮಾಡಿ…ವಿನಿಮಯದ ಮೇಲೆ ರಿಯಾಯಿತಿ 24% – 66% ರಿಯಾಯತಿ ಪಡೆಯಿರಿ!! ಈ ಆಫರ್ ಜೂನ್ 2 ರಿಂದ 4 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ಮಾತ್ರ! ವಿನಿಮಯ ಮತ್ತು ಅಪ್‌ಗ್ರೇಡ್‌ಗೆ ಉತ್ತಮ ಕಾರಣಗಳು ಜೀವನವನ್ನು ಸುಂದರವಾಗಿಸಿ ಜೀವನವನ್ನು ಸ್ಮಾರ್ಟ್ ಮಾಡಿ ಜೀವನವನ್ನು ಸುಲಭಗೊಳಿಸಿ ಜೀವನವನ್ನು ಪರಿಣಾಮಕಾರಿಯಾಗಿ […]

ಮಹಿಳಾ ಸ್ವಸಹಾಯ ಸಂಘದ ಸಂಜೀವಿನಿ ಸಂತೆ ಮತ್ತು ಸಾಂಸ್ಕತಿಕ ಕಲರವ ಕಾರ್ಯಕ್ರಮ

ಉಡುಪಿ: ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸಲು ಸರಕಾರ ಹೆಚ್ಚಿನ ಒತ್ತು ನೀಡುತ್ತಿದ್ದು,ಮಹಿಳೆಯರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಜಿ.ಪಂ.ಸಿಇಓ ಪ್ರಸನ್ನ ಎಚ್.ಹೇಳಿದರು. ಅವರು ಭಾನುವಾರ ಜಿ.ಪಂ., ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ , ಲಿಂಗತ್ವ ಆಧಾರಿತ ದೌರ್ಜನ್ಯ ವಿಮೋಚನ ಅಭಿಯಾನದ ಪ್ರಯುಕ್ತ ಬನ್ನಂಜೆಯ ಬಾಲಭವನ ಬಯಲು ರಂಗಮಂದಿರದಲ್ಲಿ ನಡೆದ ಸಂಜೀವಿನಿ ಸಂತೆ ಮತ್ತು ಸಾಂಸ್ಕತಿಕ ಕಲರವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 86 ಸಾವಿರ ಮಂದಿ ಮಹಿಳೆಯರು ಸಂಜೀವಿನಿಯ ಸದಸ್ಯರಾಗಿದ್ದು, 155 […]

ಬನ್ನಂಜೆ: ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಯಾಗ ಸಂಪನ್ನ

ಬನ್ನಂಜೆ: ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ದೇವರ ಸನ್ನಿಧಿಯಲ್ಲಿ ಸೋಮವಾರ ದೇವಳದ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶತರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ-ರುದ್ರಯಾಗ ನಡೆಯಿತು. ಬೆಳ್ಳಿಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11 ಗಂಟೆಗೆ ಪೂರ್ಣಾಹುತಿ, ಮಹಾಪೂಜೆ, ಶಿವ ಸನ್ನಿಧಿಯಲ್ಲಿ ನೂರಾರು ಸೀಯಾಳಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾಮ್ ಬನ್ನಂಜೆ, ಅರ್ಚಕ ವಾಸುದೇವ ಉಪಧ್ಯಾಯ, ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಟಿ ಜಿ ಹೆಗ್ಡೆ, […]

ಬನ್ನಂಜೆ ನಾರಾಯಣಗುರು ಕಾಂಪ್ಲೆಕ್ಸ್ ನಲ್ಲಿ ಅಕ್ಷಯ ಭೂಮಿ ಕಚೇರಿ ಉದ್ಘಾಟನೆ

ಬನ್ನಂಜೆ: ಬನ್ನಂಜೆ ನಾರಾಯಣಗುರು ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅಕ್ಷಯ ಭೂಮಿ ಕಚೇರಿಯನ್ನು ಆದಿತ್ಯವಾರದಂದು ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಆನಂದ ಕಿದಿಯೂರು ಉದ್ಘಾಟಿಸಿದರು. ಆ ಬಳಿಕ ಮಾತನಾಡಿದ ಅವರು, ಸೇವಾಭಾವನೆ ಮತ್ತು ನಗುನಗುತ್ತಾ ಕೆಲಸ ಮಾಡಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಕಚೇರಿಯು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿ ಅಭಿವೃದ್ದಿ ಹೊಂದಲಿ ಎಂದು ಹಾರೈಸಿದರು. ಕಚೇರಿಯ ಮಾಲಕರಾದ ಶ್ರೀಮತಿ ಅಕ್ಷಯ ಮತ್ತು ಉಮೇಶ್ ಕುಪ್ಪೆಟ್ಟು ಉಪಸ್ಥಿತರಿದ್ದರು. ಅಕ್ಷಯ ಭೂಮಿಯಲ್ಲಿ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಎಲ್ಲ […]

ಬನ್ನಂಜೆ: ಅ.23ರಂದು ಅಕ್ಷಯ ಭೂಮಿ ಕಚೇರಿ ಉದ್ಘಾಟನೆ

ಬನ್ನಂಜೆ: ಅಕ್ಷಯ ಭೂಮಿ ಕಚೇರಿಯ ಉದ್ಘಾಟನಾ ಸಮಾರಂಭವು ಬನ್ನಂಜೆ ನಾರಾಯಣಗುರು ಕಾಂಪ್ಲೆಕ್ಸ್ ನಲ್ಲಿ ಅ.23 ಆದಿತ್ಯವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಆನಂದ ಕಿದಿಯೂರು ಉದ್ಘಾಟನೆ ನಡೆಸಲಿದ್ದಾರೆ ಎಂದು ಶ್ರೀಮತಿ ಅಕ್ಷಯ ಮತ್ತು ಉಮೇಶ್ ಕುಪ್ಪೆಟ್ಟು ತಿಳಿಸಿದ್ದಾರೆ. ಅಕ್ಷಯ ಭೂಮಿಯಲ್ಲಿ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಎಲ್ಲ ರೀತಿಯ ಸೇವೆಗಳನ್ನು ಒದಗಿಸಲಾಗುವುದು. ರಿಯಲ್ ಎಸ್ಟೇಟ್, ಮ್ಯಾರೇಜ್ ಬ್ಯೂರೋ, ಲ್ಯಾಂಡ್ ಕನ್ವರ್ಷನ್, 9/11, ಇನ್ ಕಮ್ ಟ್ಯಾಕ್ಸ್, ರೆವೆನ್ಯೂ ವಿಭಾಗದ ಕೆಲಸ, […]