ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ“ ಯಕ್ಷಸಿಂಚನ” ತಂಡವು “ಯಕ್ಷೋತ್ಸವ 2025”ರಲ್ಲಿ ಎರಡನೇ ಸ್ಥಾನ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳ “ಯಕ್ಷಸಿಂಚನ” ಯಕ್ಷಗಾನ ತಂಡವು ದಿನಾಂಕ 22 ಮತ್ತು 23 ಮಾರ್ಚ್ 2025 ರಂದು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜುಮಂಗಳೂರು, ಇಲ್ಲಿ ನಡೆದ “ಯಕ್ಷೋತ್ಸವ 2025”ಯಕ್ಷಗಾನ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನಗಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾಲೇಜಿನಒಟ್ಟು ಹತ್ತು ತಂಡಗಳು ಭಾಗವಹಿಸಿದ್ದವು. ನಮ್ಮವಿದ್ಯಾರ್ಥಿಗಳ ತಂಡವು “ಸುದರ್ಶನ ವಿಜಯ” ಎಂಬಪ್ರಸಂಗವನ್ನು ಈ ಸ್ಪರ್ಧೆಯಲ್ಲಿ ಯಕ್ಷ ಗುರುಗಳಾದಶ್ರೀ ರಾಕೇಶ್ ರೈ ಅಡ್ಕ ಇವರ ಮಾರ್ಗದರ್ಶನದಲ್ಲಿಪ್ರದರ್ಶಿಸಿದರು. ತೆಂಕುತಿಟ್ಟಿನ ಹೆಸರಾಂತ ಯಕ್ಷಗಾನಕಲಾವಿದರು […]