ಬಾರಕೂರಿನ ಶ್ರೀ ಕಾಸನಾಡಿ ಸಿಟಿ ಟವರ್ ಶುಭಾರಂಭ: ಮೇ 20 ರಂದು ಉದ್ಘಾಟನಾ ಸಮಾರಂಭ

ಮೇ 20 ರ ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಶ್ರೀ ಕಾಸನಾಡಿ ಸಿಟಿ ಟವರ್ ಮೈನ್ ರೋಡ್, ಬಾರಕೂರು ಇದರ ಉದ್ಘಾಟನಾ ಸಮಾರಂಭವು ನಡೆಯಲಿದೆ. ಉದ್ಘಾಟಿಸಲಿರುವವರು: ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾನ್ಯ ಶಾಸಕರು, ಕುಂದಾಪುರ ವಿಧಾನಸಭಾ ಕ್ಷೇತ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು: ಶ್ರೀ ಬಿ. ಶಾಂತರಾಮ ಶೆಟ್ಟಿ, ಅಧ್ಯಕ್ಷರು, ಗ್ರಾಮ ಪಂಚಾಯತ್, ಬಾರಕೂರು, ಶ್ರೀ ಎನ್. ಬಸವ ಶೆಟ್ಟಿ, ಮುಕ್ತೇಸರರು, ಕಾಸನಾಡಿ ಚಿಕ್ಕು ದೇವಸ್ಥಾನ, ನಾಗರಮಠ, ಬಾರಕೂರು ಶ್ರೀ ರಾಘವ ಶೆಟ್ಟಿ ಚಾಂಪಾಡಿ, ಅಧ್ಯಕ್ಷರು, ಹೊಸಾಳ […]

ವೈಭವದ ಆಳುಪೋತ್ಸವಕ್ಕೆ ಸಿದ್ದಗೊಳ್ಳುತ್ತಿದೆ ಬಾರ್ಕೂರು

ಉಡುಪಿ:  ಜನವರಿ 25 ರಿಂದ 27 ರ ವರೆಗೆ ಬಾರ್ಕೂರಿನಲ್ಲಿ, ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ  ಉಡುಪಿ ಜಿಲ್ಲೆ ವತಿಯಿಂದ ನಡೆಯುವ ಆಳುಪೋತ್ಸವಕ್ಕೆ ಬಾರ್ಕೂರಿನ ನಂದರಾಯನ ಕೋಟೆ ಅತ್ಯಂತ ಆಕರ್ಷಕವಾಗಿ ಸಿದ್ದಗೊಳ್ಳುತಿದೆ. ಹಿಂದೆ ವಿಜಯನಗರ ಕಾಲದಲ್ಲಿ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದ ನಂದರಾಯ ನಿರ್ಮಿಸಿದ್ದ ಕೋಟೆ ಉತ್ಸವಕ್ಕೆ ಸಜ್ಜುಗೊಂಡಿದೆ,  ತೀರ ಇತ್ತೀಚಿನವರೆಗೆ ಗಿಡ ಗಂಟೆಗಳಿಂದ ಕೂಡಿದ್ದ ಕೋಟೆಯ 14.12 ಎಕ್ರೆ ಜಾಗವನ್ನು ಸುಮಾರು 20 ದಿನಗಳಿಂದ ಸ್ವಚ್ಛಗೊಳಿಸಲಾಗಿದೆ, ಇಷ್ಟು ದಿನ […]