ಉಡುಪಿ ಪರ್ಯಾಯ ನಾಡಹಬ್ಬದಂತೆ ವಿಜೃಂಭಣೆಯಿಂದ ನಡೆಯಲಿ: ಬಸವರಾಜ ಬೊಮ್ಮಾಯಿ

ಉಡುಪಿ : ಉಡುಪಿಯ ಪರ್ಯಾಯವನ್ನು ಯಾವುದೇ ಲೋಪದೋಪ ದೋಷವಿಲ್ಲದೇ ನಾಡಹಬ್ಬದಂತೆ ವಿಜೃಂಭಣೆಯಿಂದ ನಡೆಸಬೇಕು ಹಾಗೂ ಉಡುಪಿಯ ಪರ್ಯಾಯದಲ್ಲಿ ಭಾಗಿಯಾಗಲು ಹೊರ ಜಿಲ್ಲೆಯಿಂದ ಸಾಗರೋಪಾದಿಯಲ್ಲಿ ಬರುವ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಗಳಾಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಮಂಗಳವಾರ ಉಡುಪಿಯ ಕೃಷ್ಣ ಮಠದ ಅಥಿತಿ ಗೃಹದಲ್ಲಿ ನಡೆದ ಪರ್ಯಾಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಡುಪಿ […]