ಉದ್ಯಮಿ ಕೆ. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು 5 ಸಾಕ್ಷಿಗಳ ಹೇಳಿಕೆ

ಉಡುಪಿ: ಉದ್ಯಮಿ ಕೆ. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು 5 ಸಾಕ್ಷಿಗಳ ಹೇಳಿಕೆ ಹಾಗೂ ವಿಚಾರಣೆ ನಡೆಯಿತು. ಸೋಮವಾರ 10 ಸಾಕ್ಷಿಗಳ ಹೇಳಿಕೆ ಪಡೆಯುವ ಬಗ್ಗೆ ಸಮನ್ಸ್ ನೀಡಿಲಾಗಿತ್ತು. ಆದರೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ್ ಎಂ.ಜೋಶಿ ಸಮ್ಮುಖದಲ್ಲಿ 5 ಮಂದಿ ಹೇಳಿಕೆ ಮಾತ್ರವೇ ಪಡೆಯಲಾಯಿತು. ಮಂಗಳವಾರವೂ ಉಳಿದ ಸಾಕ್ಷಿಗಳ ವಿಚಾರಣೆ ನಡೆಯಲಿದೆ. ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ವಿವಿಜ್ಞಾನ ವಿಭಾಗದ ಪ್ರೊ. ಉದಯ ಕುಮಾರ್, ಮೋಟಾರ್ ವಾಹನ ನಿರೀಕ್ಷಕ ಮಾರುತಿ […]