ಬ್ರಹ್ಮಾವರ ಮ್ಯಾರಥಾನ್ “ಬಿ ಹೆಲ್ತಿ”;ಓಟಗಾರರಾಗಿ ಸ್ಪರ್ಧಿಸಲು ಜರ್ಮನ್ ಪ್ರಜೆಗಳು ರೆಡಿ

ಬ್ರಹ್ಮಾವರ; ಎಕ್ತಾ ಇವೆಂಟ್ ಮ್ಯಾನೇಜ್ಮೆಂಟ್ ಮತ್ತು ಕಲ್ಯಾಣಿ ಸ್ಪೋರ್ಟ್ಸ್ ರವರ ಜಂಟಿ ಆಶ್ರಯದಲ್ಲಿ ಹಾಗೂ ಸಮಾಜ ಸೇವಕರು ಆಗಿರುವ ಶ್ರೀಯುತ ಅಮೃತ್ ಶೆಣೈಯವರ ಮುಂದಾಳತ್ವದಲ್ಲಿ ಜನವರಿ 20 ರಂದು ಬ್ರಹ್ಮಾವರದ ಹೃದಯ ಭಾಗದಲ್ಲಿ “ಬಿ ಹೆಲ್ತಿ” ಎಂಬ‌, ಜನಸಾಮಾನ್ಯರಲ್ಲಿ ಆರೋಗ್ಯ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಬೃಹತ್ ಮಟ್ಟದ ಮ್ಯಾರಥಾನ್ ನಡೆಯಲಿದೆ. ಈ ಪ್ರಯುಕ್ತ ಬಾರ್ಕೂರಿನ ಯಡ್ತಾಡಿಯಲ್ಲಿ ಬಡ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವ ಜರ್ಮನಿಯ ಪ್ರಜೆಗಳಾದ ಮಿಸ್  ರೂಥ್ ಹಾಗೂ ಮಿಸ್ ದೇಸಿರಿ ಮ್ಯಾರಥಾನ್ “ಬಿ […]

ಜನಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಜನ ಜಾಗೃತಿ”ಬಿ ಹೆಲ್ತಿ” ; ಬ್ರಹ್ಮಾವರದಲ್ಲಿ ಬೃಹತ್ ಮಟ್ಟದ ಮ್ಯಾರಥಾನ್

ಬ್ರಹ್ಮಾವರ; ಎಕ್ತಾ ಇವೆಂಟ್ ಮ್ಯಾನೇಜ್ಮೆಂಟ್ ಮತ್ತು ಕಲ್ಯಾಣಿ ಸ್ಪೋರ್ಟ್ಸ್ ರವರ ಜಂಟಿ ಆಶ್ರಯದಲ್ಲಿ ಹಾಗೂ ಸಮಾಜ ಸೇವಕರು ಆಗಿರುವ ಶ್ರೀಯುತ ಅಮೃತ್ ಶೆಣೈಯವರ ಮುಂದಾಳತ್ವದಲ್ಲಿ ಜನವರಿ 20 ರಂದು ಬ್ರಹ್ಮಾವರದ ಹೃದಯ ಭಾಗದಲ್ಲಿ “ಬಿ ಹೆಲ್ತಿ” ಎಂಬ‌, ಜನಸಾಮಾನ್ಯರಲ್ಲಿ ಆರೋಗ್ಯ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಬೃಹತ್ ಮಟ್ಟದ ಮ್ಯಾರಥಾನ್ ನಡೆಯಲಿದೆ.  ಬ್ರಹ್ಮಾವರ ಪರಿಸರದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಜನ ಜಾತ್ರೆ ಸಾಗಲಿದ್ದು, ದೇಶದ ಮೂಲೆ ಮೂಲೆಗಳಿಂದ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ಈ ಮ್ಯಾರಥಾನ್ ನ ಸ್ಪರ್ಧೆ […]